ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್‌ಗೆ ಚಾಲನೆ

ಶಿವಮೊಗ್ಗ: ಬೊಮ್ಮನಕಟ್ಟೆ ಮಾರ್ಗವಾಗಿ ಶಿವಮೊಗ್ಗ, ಭದ್ರಾವತಿಗೆ ಸಂಪರ್ಕ ಕಲ್ಪಿಸುವ KSRTC ನಗರ ಸಾರಿಗೆ ಬಸ್‌ಗೆ ಸಚಿವ ಮಧು ಬಂಗಾರಪ್ಪ ಹಸಿರು ನಿಶಾನೆ ತೋರಿಸಿದರು. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಬೊಮ್ಮನಕಟ್ಟೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ನಗರ ಸಾರಿಗೆ ಬಸ್‌ ಇಂದಿನಿಂದ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಬಹು ದಿನದಿಂದ ಸರ್ಕಾರಿ ಬಸ್‌ ಸಂಪರ್ಕಕ್ಕೆ ಬೇಡಿಕೆ ಇತ್ತು. ಯುವ ಕಾಂಗ್ರೆಸ್‌ ಮುಖಂಡ ಕೆ.ಚೇತನ್ ಅವರು ಸಾರಿಗೆ ಬಸ್‌ ಸಂಪರ್ಕಕ್ಕೆ ಮನವಿ ಸಲ್ಲಿಸಿ, ಬಸ್‌ ಸಂಚಾರಕ್ಕೆ ಶ್ರಮಿಸಿದ್ದರು.

KSRTC-Bus-green-flag-by-Minister-Madhu-Bangarappa.

ಬಸ್‌ಗೆ ಚಾಲನೆ ನೀಡುವ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಯೋಗೀಶ್, ಎನ್. ರಮೇಶ್, ವಿಜಯಲಕ್ಷ್ಮಿ ಪಾಟೀಲ್, ರಮೇಶ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಖಲೀಂ ಪಾಷ, ಕೆ.ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ಸೇರಿ ಹಲವರು ಇದ್ದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌