ಶಿವಮೊಗ್ಗ: ಗಾಂಧಿ ಬಜಾರ್ನ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ. ಬಟ್ಟೆ ಮಾರುಕಟ್ಟೆಯಲ್ಲಿ (Cloth Market) ಕೆಲಸ ಮಾಡುವ ಸುಲೇಮನ್ ಖಾನ್ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ ಎಂದು ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಂಜೆ 4.30ರ ಹೊತ್ತಿಗೆ ಸುಲೇಮಾನ್ ಖಾನ್ ತಮ್ಮ ಬೈಕ್ ಅನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಬಟ್ಟೆ ಮಾರುಕಟ್ಟೆಗೆ ತೆರಳಿದ್ದರು. ರಾತ್ರಿ 9.30ಕ್ಕೆ ಹಿಂತಿರುಗಿದಾಗ ಬೈಕ್ ಕಳ್ಳತನವಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್ ವೇಳೆ ಅವಘಡ, ನಾಳೆ ನೊಟೀಸ್ ಜಾರಿ, ಈತನಕ ಏನೇನಾಯ್ತು?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







