ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ.

ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಬೆಳೆ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















