ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ಮತ್ತು ನಾಗರ ಕಲ್ಲಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Arrest). ಇವರ ವಿರುದ್ಧ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ.
ಶೇಷಾದ್ರಿಪುರಂ ನಿವಾಸಿ ಸೈಯದ್ ಅಹಮದ್ (32) ಮತ್ತು ಬಾಪೂಜಿ ನಗರ ನಿವಾಸಿ ರೆಹಮತುಲ್ಲಾ (50) ಬಂಧಿತರು.
ಮನೆ ಮುಂಭಾಗದ ಉದ್ಯಾನದ ದೇವಸ್ಥಾನದಲ್ಲಿ ದೇವರ ವಿಗ್ರಹಗಳಿದ್ದವು. ಅದರಲ್ಲಿ ನಾಗರ ಕಲ್ಲನ್ನು ಚರಂಡಿಗೆ ಎಸೆಯಲಾಗಿತ್ತು. ಇದನ್ನು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ನಲ್ಲಿ ಮಿನಿ ಬಸ್ ಪಲ್ಟಿ

LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















