ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನಿರ್ಮಿಸಲಾಗಿರುವ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಅಭಿವೃದ್ಧಿ ದತ್ತಿ ವತಿಯಿಂದ ಜುಲೈ 13ರಂದು ಬೆಳಿಗ್ಗೆ 8.30ಕ್ಕೆ ‘ನಾಗದೇವರ ಪುನರ್ ಪ್ರತಿಷ್ಠಾಪನಾ’ ಹಮ್ಮಿಕೊಳ್ಳಲಾಗಿದೆ. ರವೀಂದ್ರನಗರ ಮುಖ್ಯ ರಸ್ತೆಯ ಗಣಪತಿ ದೇವಸ್ಥಾನ (temple) ಮುಂಭಾಗದಲ್ಲಿ ಸಮಾರಂಭ ನಡೆಯಲಿದೆ.
ನಾಗಪ್ರತಿಷ್ಠಾಂಗ ಹೋಮ, ಕಲಶಾಭಿಷೇಕ, ಕಲ್ಪೋಕ್ತ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂದು ದತ್ತಿಯ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಎನ್.ಉಮಾಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಹೊಸನಗರದಲ್ಲಿ ಮುಂದುವರೆದ ಮಳೆ, ಇವತ್ತು ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳಿಗೆ ಎಷ್ಟಿದೆ ಒಳ ಹರಿವು?

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















