ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಲೋಕಕಲ್ಯಾಣ ಮತ್ತು ನಾಡಿನ ಜನರ ಉತ್ತಮ ಆರೋಗ್ಯಕ್ಕಾಗಿ ಶಿವಮೊಗ್ಗದ ಅರ್ಚಕರೊಬ್ಬರು ಮಂತ್ರಾಲಯಕ್ಕೆ (Mantralaya) ಬರಿಗಾಲಲ್ಲಿ ನಡಿಗೆ ಆರಂಭಿಸಿದ್ದಾರೆ. ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಶುರು ಮಾಡಿದ್ದಾರೆ.
ಅರ್ಚಕ ಪವನ್ ಕುಮಾರ್ ಭಟ್ ಅವರು ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. 13 ದಿನ ಹಗಲು ಮತ್ತು ರಾತ್ರಿ ನಿರಂತರವಾಗಿ ನಡೆಯಲಿದ್ದಾರೆ.

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದು ಪವನ್ ಕುಮಾರ್ ಭಟ್ ಅವರು ರೈಲಿನಲ್ಲಿ ಪ್ರಯಾಗ್ರಾಜ್ ತಲುಪಲಿದ್ದಾರೆ.
ಇದನ್ನೂ ಓದಿ » ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















