ದಿನ ಭವಿಷ್ಯ | 16 ಜುಲೈ 2025| ಇವತ್ತು ಈ ರಾಶಿಗೆ ಆರೋಗ್ಯದಲ್ಲಿ ಚೇತರಿಕೆ, ಉಳಿದ ರಾಶಿಗಳಿಗೆ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA

ಮೇಷ :  ಈದಿನ ನೆಮ್ಮದಿ ನಿಮ್ಮದು. ಹಣಕಾಸಿನ ಸ್ಥಿತಿ ಚುರುಕು. ಆರೋಗ್ಯ ಸ್ಥಿರ. ಆದರೆ ಅಧಿಕ ಖರ್ಚು. ನಾಗನ ಪೂಜೆ ಮಾಡಿಸಿ.

ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ

ವೃಷಭ : ನಿಮ್ಮ ದಿನ ಅನುಕೂಲಕರವು – ಅನಾನುಕೂಲವೂ ಆಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಚೇತರಿಕೆ. ಉದ್ಯೋಗದಲ್ಲಿ ಉತ್ತಮ. ದೇವಿಗೆ 16 ನಮಸ್ಕಾರ ಮಾಡಿ.

ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು

ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ಮಿಥುನ : ಸಿಟ್ಟಿನ ಮಾತು ತೊಂದರೆ ನೀಡಬಹುದು. ಹಿರಿಯರನ್ನ ಗೌರವಿಸಿ. ಉನ್ನತ ವಿದ್ಯಾಭ್ಯಾಸದ ಯೋಗ. ನಿರಂತರ ಭಾಗ್ಯ ನಡೆಯುತ್ತದೆ. ನಾಗನಿಗೆ ಪಂಚಾಮೃತ ಪೂಜೆ ಮಾಡಿಸಿ.

ಶುಭ ಸಂಖ್ಯೆ : 5-6-10 ಬಣ್ಣ : ಹಳದಿ-ಕೆಂಪು-ಹಸಿರು

DINA-BHAVISHYA

ಕರ್ಕ : ಚಂದ್ರ ಲಾಭದಲ್ಲಿ ಇರುವುದು ಹಿತ. ಕುಟುಂಬದಲ್ಲಿ ಸೌಖ್ಯ. ಅಷ್ಟಮದ ಶನಿ ಹೆಚ್ಚು ಬಾಧಿಸಲಾರ. ಮನಸ್ಸಿಗೆ ನೆಮ್ಮದಿಯ ದಿನ. ಕಾರ್ಯ ಸ್ಥಾನದಲ್ಲಿ ಒತ್ತಡ ಮುಂದುವರಿಕೆ. ಶನೈಶ್ಚರನಿಗೆ ನಮಸ್ಕರಿಸಿ.

ಶುಭ ಸಂಖ್ಯೆ 4-5-1 ಬಣ್ಣ : ಬಿಳಿ-ಕೆಂಪು-ಕೇಸರಿ

ಸಿಂಹ : ಆರ್ಥಿಕ ಚೇತರಿಕೆ ಇದ್ದರೂ ಖುಷಿ ಇಲ್ಲ. ಮಡದಿಯ ಚಿಂತೆ ಬೇಡ. ಉದ್ಯೋಗ ಚೆನ್ನಾಗಿದೆ. ಈದಿನ ಉತ್ತಮ. ದೇವರ ಸ್ತೋತ್ರ ಪಠಿಸಿ.

ಶುಭ ಸಂಖ್ಯೆ : 5-6-9-11 ಬಣ್ಣ : ಕೆಂಪು-ಬಿಳಿ

ಕನ್ಯಾ : ಖುಷಿಯ ದಿನ. ಆರ್ಥಿಕ ಸಬಲೀಕರಣ. ಮನಸ್ಸಿನ ನೆಮ್ಮದಿ. ಆರೋಗ್ಯ ಪ್ರಗತಿ. ಅಧಿಕ ವ್ಯಯ ಇಲ್ಲ. ಉತ್ತಮದ ದಿನ ನಿಮ್ಮದು. ದುರ್ಗಾದೇವಿ ಪೂಜೆ ಮಾಡಿ.

ಶುಭ ಸಂಖ್ಯೆ : 7-10-11-03 ಬಣ್ಣ : ಕೆಂಪು-ನೀಲಿ-ಬೂದು

June-2025-Report-Shivamogga-Live

ತುಲಾ : ನೀವು ಅಂದುಕೊಂಡದ್ದು ಆಗುತ್ತಿದೆ. ಪಂಚಮದ ಶನಿ ಲಾಭದಾಯಕ. ಭಾಗ್ಯೋದಯ. ಮನಸ್ಸಿನಂತೆ ಮನೆ. ಸ್ವಲ್ಪ ಖರ್ಚು. ನಾಗನನ್ನು ಪೂಜಿಸಿ.

ಶುಭ ಸಂಖ್ಯೆ : 8-9-4 ಬಣ್ಣ : ನೀಲಿ-ಬಿಳಿ-ಬೂದು

ವೃಶ್ಚಿಕ : ಪಂಚಮದ ರಾಹು ಬಾಧಿಸುತ್ತಿದ್ದಾನೆ. ವಿವಾಹದಲ್ಲಿ ಬೇಸರ. ವ್ಯಯ ಕಡಿಮೆ. ಮನೆಯ ವಾತಾವರಣ ಖುಷಿ. ಲಾಭ ಕಾಣಸಿಗುತ್ತಿಲ್ಲ.

ಶುಭ ಸಂಖ್ಯೆ : 8-1-5 ಬಣ್ಣ : ಕೆಂಪು-ಬಿಳಿ-ಕೇಸರಿ

ಧನು : ಯೋಚನೆ ಬಿಡಿ. ಕೆಲಸ ಮಾಡಿ. ಕುಟುಂಬದಲ್ಲಿ ಪ್ರಗತಿ. ಆರೋಗ್ಯ ಚೇತರಿಕೆ. ಲಾಭ ಹೆಚ್ಚು. ಈಶ್ವರನ ಜಪ ಮಾಡಿ.

ಶುಭಸಂಖ್ಯೆ : 9-12-04 ಬಣ್ಣ : ಕೇಸರಿ-ಬಿಳಿ

ಮಕರ : ಮನೋನಂದನ ಇಂದು. ಸಹೋದರರ ಬಾಂಧವ್ಯ ಕಡಿಮೆ. ಆರೋಗ್ಯದಲ್ಲಿ ಸಮ. ಹೆಚ್ಚು ಖುಷಿ ಇಲ್ಲ. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ: 10-11-02 ಬಣ್ಣ: ನೀಲಿ-ಬೂದು-ಕಪ್ಪು

ಕುಂಭ : ಅಸೂಯೆ ಹೆಚ್ಚಿದೆ. ಸಾಡೇಸಾತಿ ಕಾಡಿದೆ. ಕುಟುಂಬದಲ್ಲಿ ಆರ್ಥಿಕ ಪ್ರಗತಿ. ನೆಮ್ಮದಿಯಿಂದ ಜೀವನ. ಈದಿನ ಮಿಶ್ರ ಫಲ.

ಶುಭ ಸಂಖ್ಯೆ : 11-03-06 ಬಣ್ಣ: ನೀಲಿ-ಬೂದು

ಮೀನ : ನಿಮ್ಮ ಚಾಂಚಲ್ಯ ನಿಮಗೆ ತೊಂದರೆ. ಕುಟುಂಬದಲ್ಲಿ ಮಿಶ್ರ ಫಲ. ಆರೋಗ್ಯದ ಕಡೆ ಗಮನ ಅಗತ್ಯ. ಅಧಿಕ ವ್ಯಯದ ಗಮನ ಕೊಡಿ. ನಾಗನನ್ನು ನೆನೆಯಿರಿ.

ಶುಭ ಸಂಖ್ಯೆ : 12-1-8-5 ಬಣ್ಣ : ಕೇಸರಿ-ಬಿಳಿ-ಕೆಂಪು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment