ಧರ್ಮಸ್ಥಳ ಪ್ರಕರಣ, ಸರ್ಕಾರದ ನಡೆ ವಿರುದ್ಧವೇ ಅನುಮಾನ, SITಗೆ ವಹಿಸಲು ಶಿವಮೊಗ್ಗದಲ್ಲಿ ಪಟ್ಟು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಸರ್ಕಾರ ಕೂಡಲೆ SITಗೆ ವಹಿಸಬೇಕು. ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (SDPI) ಸಂಘಟನೆ ಆಗ್ರಹಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕದಿಂದ ಹಲವು ಅತ್ಯಾಚಾರ, ಕೊಲೆಗಳಾಗಿವೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಸಾಕ್ಷಿ ಸಹಿತ ದೂರು ನೀಡಿದ್ದಾರೆ. ಹಾಗಿದ್ದೂ ಸರ್ಕಾರ ತನಿಖೆಗೆ ಹಿಂದೇಟು ಹಾಕುತ್ತಿದೆ. ಇದು ಅನುಮಾನಕ್ಕೀಡಾಗಿದೆ ಎಂದು ಆರೋಪಿಸಿದರು.

SDPI-Protest-in-Shimoga-city-near-DC-Office.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮೊಹಮ್ಮದ್‌ ಜೀಲನ್‌ ಖಾನ್‌, ಉಪಾಧ್ಯಕ್ಷ ಸಲೀಂ ಖಾನ್‌, ಪ್ರಮುಖರಾದ ಇಸಾಕ್‌ ಅಹಮದ್‌, ಮನ್ಸೂರ್‌ ಖಾನ್‌, ಝಮೀರ್‌, ಮಝರ್‌ ಅಹ್ಮದ್‌ ಪ್ರತಿಭಟನೆಯಲ್ಲಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment