ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಇಂದಿನ ಸುಭಾಷಿತ
ಸಾವಿರ ಮೈಲಿಗಳ ಪ್ರಯಾಣವೂ ಒಂದು ಹೆಜ್ಜೆಯಿಂದಲೇ ಪ್ರಾರಂಭವಾಗುತ್ತದೆ.
ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ
ಮಹಾನಗರಿ ಮುಂಬೈಯನ್ನು ಕಾಂಕ್ರೀಟ್ ಜಂಗಲ್ ಎಂದೇ ಕರೆಯಲಾಗುತ್ತದೆ. ಇಲ್ಲಿನ ಡಬ್ಬಾವಾಲಾಗಳು ನಿಖರ ಮತ್ತು ದಕ್ಷ ಸೇವೆಗಾಗಿ ವಿಶ್ವಪ್ರಸಿದ್ಧರಾಗಿದ್ದಾರೆ. ಪ್ರತಿದಿನ ಯಾವುದೇ ಗೊಂದಲವಿಲ್ಲದೆ ಲಕ್ಷಾಂತರ ಊಟದ ಡಬ್ಬಿಗಳನ್ನು ತಲುಪಿಸುವ ಅವರ ವ್ಯವಸ್ಥೆ ಕಲ್ಪನೆಗು ನಿಲುಕದ್ದು. ಪ್ರತಿ ಸಣ್ಣ ಹೆಜ್ಜೆಯನ್ನೂ ನಿಖರವಾಗಿ ಮತ್ತು ಶಿಸ್ತಿನಿಂದ ಇಡುವುದರಿಂದಲೇ ಅದು ಸಾಧ್ಯವಾಗಿದೆ. ಸಣ್ಣ ಮತ್ತು ನಿರಂತರ ಹೆಜ್ಜೆಗಳು ದೊಡ್ಡ ಯಶಸ್ಸಿಗೆ ಕಾರಣವಾಗುತ್ತವೆ ಎಂಬುದಕ್ಕೆ ಡಬ್ಬಾವಾಲಾಗಳೆ ಉದಾಹರಣೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















