ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಚಿಕ್ಕಮಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ರೈಲಿನ (Train) ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಬಳಿ ಘಟನೆ ನಡೆದಿದೆ. ತರಿಕೆರೆ ರೈಲ್ವೆ ನಿಲ್ದಾಣದಿಂದ ಮೈಸೂರಿನ ಕಡೆಗೆ ಹೊರಟ ರೈಲು ಶಿವಪುರ ಬಳಿ ತೆರಳುತ್ತಿದ್ದಾಗ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Talaguppa-Bangalore-Train-incident-at-tarikere

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ರೈಲಿನ ಬ್ರೇಕ್ ಜಾಮ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

 

ಇದನ್ನೂ ಓದಿ » ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

June-2025-Report-Shivamogga-Live-New-New.

Talaguppa-Bangalore-Train-incident-at-tarikere

Leave a Comment