BREAKING NEWS – ಶಿವಮೊಗ್ಗದಲ್ಲಿ ಕೊಲೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಶಂಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲಿ ಘಟನೆ (Incident) ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌

ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ.

m1
ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ, ಪರಿಶೀಲನೆ

​ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.

n4
ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ.
m3
ಸ್ಥಳದಲ್ಲಿ ಸೇರಿದ್ದ ಜನರು

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment