ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ಜಲಾಶಯದ ಹೊರ ಹರಿವು ಕಡಿಮೆಯಾಗಿದ್ದು, ಭದ್ರಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಭದ್ರಾವತಿಯ ಭದ್ರಾ ಸೇತುವೆ (Old Bridge) ಮೇಲೆ ವಾಹನ ಸಂಚಾರ ಪುನಾರಂಭವಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದ ಭದ್ರಾ ನದಿ ಹೊಸ ಸೇತುವೆ ಮೇಲೆ ಇಂದು ಬೆಳಗ್ಗೆಯಿಂದ ವಾಹನ ಸಂಚಾರ ಪುನಾರಂಭವಾಗಿದೆ. ಸದ್ಯಕ್ಕೆ ಭಾರಿ ವಾಹನಗಳ ಸಂಚಾರವಿಲ್ಲ. ದ್ವಿಚಕ್ರ ವಾಹನಗಳು, ಕಾರು, ಆಟೋಗಳು ಮಾತ್ರ ಸಂಚರಿಸುತ್ತಿವೆ.

ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಟ್ಟಿದ್ದರಿಂದ ಶನಿವಾರ ರಾತ್ರಿ ಹಳೆ ಸೇತುವೆ ಜಲಾವೃತವಾಗಿತ್ತು. ಸೇತುವೆ ಮೇಲೆ ಒಂದು ಅಡಿಯಷ್ಟು ನೀರು ಹರಿಯುತಿತ್ತು. ಹಾಗಾಗಿ ಭಾನುವಾರ ಇಡೀ ದಿನ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.



Vehicle Movement Restarted on Bhadravathi Old Bridge
LATEST NEWS
- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

About The Editor
ನಿತಿನ್ ಆರ್.ಕೈದೊಟ್ಲು















