ಭದ್ರಾವತಿ: ಭದ್ರಾ ಜಲಾಶಯದ ಹೊರ ಹರಿವು ಕಡಿಮೆಯಾಗಿದ್ದು, ಭದ್ರಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಭದ್ರಾವತಿಯ ಭದ್ರಾ ಸೇತುವೆ (Old Bridge) ಮೇಲೆ ವಾಹನ ಸಂಚಾರ ಪುನಾರಂಭವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದ ಭದ್ರಾ ನದಿ ಹೊಸ ಸೇತುವೆ ಮೇಲೆ ಇಂದು ಬೆಳಗ್ಗೆಯಿಂದ ವಾಹನ ಸಂಚಾರ ಪುನಾರಂಭವಾಗಿದೆ. ಸದ್ಯಕ್ಕೆ ಭಾರಿ ವಾಹನಗಳ ಸಂಚಾರವಿಲ್ಲ. ದ್ವಿಚಕ್ರ ವಾಹನಗಳು, ಕಾರು, ಆಟೋಗಳು ಮಾತ್ರ ಸಂಚರಿಸುತ್ತಿವೆ.

ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಟ್ಟಿದ್ದರಿಂದ ಶನಿವಾರ ರಾತ್ರಿ ಹಳೆ ಸೇತುವೆ ಜಲಾವೃತವಾಗಿತ್ತು. ಸೇತುವೆ ಮೇಲೆ ಒಂದು ಅಡಿಯಷ್ಟು ನೀರು ಹರಿಯುತಿತ್ತು. ಹಾಗಾಗಿ ಭಾನುವಾರ ಇಡೀ ದಿನ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.



Vehicle Movement Restarted on Bhadravathi Old Bridge
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





