ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಇಂದಿನ ಸುಭಾಷಿತ
ಏಳು ಎದ್ದೇಳು, ಗುರಿ ಮುಟ್ಟುವ ತನಕ ನಿಲ್ಲದಿರು
-ಸ್ವಾಮಿ ವಿವೇಕಾನಂದ
ಮಹಾಭಾರತ ಯುದ್ದದ ವೇಳೆ ಅರ್ಜುನನು ಕೌರವರ ವಿರುದ್ಧ ಹೋರಾಡಲು ಹಿಂದೇಟು ಹಾಕುತ್ತಾನೆ. ಆಗ ಶ್ರೀ ಕೃಷ್ಣನು ಅರ್ಜುನನಿಗೆ ಯುದ್ದದ ಮಹತ್ವ ತಿಳಿಸಿದ. ಆ ಬಳಿಕ ಅರ್ಜುನ ಯುದ್ದಕ್ಕೆ ಸಜ್ಜಾಗಿ ನಿಂತ. ಕೌರವರನ್ನು ನಿರ್ನಾಮ ಮಾಡಿ, ಧರ್ಮ ಸ್ಥಾಪನೆ ಮಾಡಿದ. ಅರ್ಜುನನ ಗುರಿಯ ಕುರಿತು ಶ್ರೀಕೃಷ್ಣನು ಸ್ಪಷ್ಟತೆ ನೀಡಿದ. ಇದರ ಆಧಾರದಲ್ಲಿಯೇ ಎದ್ದು ನಿಂತ ಅರ್ಜನ ಗುರಿ ತಲುಪಿದ.
ಇದನ್ನೂ ಓದಿ » ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು ಕಾರ್ಯಾಚರಣೆ?
today Subhashita
LATEST NEWS
- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

About The Editor
ನಿತಿನ್ ಆರ್.ಕೈದೊಟ್ಲು
















