ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಶಾಲೆ, ಕಾಲೇಜುಗಳಿಗೆ ತಹಶೀಲ್ದಾರ್ ರಜೆ (Holiday) ಘೋಷಣೆ ಮಾಡಿದ್ದ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದರಿಂದ ಆ.18ರಂದು ತೀರ್ಥಹಳ್ಳಿ ತಹಶೀಲ್ದಾರ್ ಅವರು ಅಂಗನವಾಡಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಈ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್ ಮಾಡಿ, ಆ.19ರಂದು ರಜೆ ಎಂದು ದಿನಾಂಕ ಬದಲಾಯಿಸಲಾಗಿತ್ತು.

ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್ನ ಪ್ರಮುಖ ಆದೇಶ, ಏನೇನದು?
ಎಡಿಟ್ ಮಾಡಿದ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ರಜೆ ಕುರಿತು ವದಂತಿ ಹಬ್ಬಿಸಿದವರ ವಿರುದ್ಧ ತಾಲೂಕು ಕಚೇರಿ ಸಿಬ್ಬಂದಿ ದೂರು ನೀಡಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Holiday orders edited by miscreants
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















