ಶಿವಮೊಗ್ಗ ಸಿಟಿಯ ಡೇಂಜರಸ್‌ ತಿರುವು, ಸ್ವಲ್ಪ ಮೈಮರೆತರೆ ವಾಹನ ಸವಾರರು ಗ್ಯಾರಂಟಿ ಆಸ್ಪತ್ರೆ ಪಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಇದು ಶಿವಮೊಗ್ಗ ಸಿಟಿಯ ಡೇಂಜರಸ್‌ ತಿರುವು. ಇಲ್ಲಿ ಸ್ವಲ್ಪ ಮೈಮರೆತರೆ ಕೈ, ಕಾಲು ಮುರಿದುಕೊಳ್ಳುವುದು ಫಿಕ್ಸ್.‌ (Potholes)

ಶಿವಮೊಗ್ಗದ ಕೆ.ಇ.ಬಿ ಸರ್ಕಲ್‌ನಲ್ಲಿರುವ ಈ ತಿರುವಿನಲ್ಲಿ ರಸ್ತೆ ಬಾಯ್ತೆರೆದು ನೆತ್ತರು ಹೀರಿ ದಾಹ ನೀಗಿಸಿಕೊಳ್ಳಲು ಹೊಂಚು ಹಾಕುತ್ತಿದೆ. ತಿರುವಿನಲ್ಲಿ, ಕತ್ತಲಲ್ಲಿ ಅವಿತು ಕುಳಿತಂತಿರುವ ಈ ಗುಂಡಿಗಳು, ದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇದೆ.  

ನಿತ್ಯ ಸಾವಿರಾರು ವಾಹನ ಸಂಚಾರ

ಕೆ.ಇ.ಬಿ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದ ಕಡೆಗೆ ತೆರಳುವ ಮಾರ್ಗದಲ್ಲಿ ಈ ಗುಂಡಿಗಳಿವೆ. ರೈಲ್ವೆ ನಿಲ್ದಾಣದ ಕಡೆಯಿಂದ ಸಂಗೊಳ್ಳಿ ರಯಣ್ಣ ಸರ್ಕಲ್‌ ಕಡೆಗೆ ತೆರಳುವವರಿಗೆ ಮೊದಲು ಅದ್ಧೂರಿ ಸ್ವಾಗತ ಕೋರುವುದೇ ಈ ಗುಂಡಿಗಳು. ಬೆಳಗಿನ ಹೊತ್ತು ಗುಂಡಿಯ ಆಳ ಅಗಲ ಸ್ಪಷ್ಟವಾಗಿ ಗೋಚರಿಸುತ್ತದೆ. ಆದರೆ ರಾತ್ರಿಯ ಪರಿಸ್ಥಿತಿ ಅತ್ಯಂತ ಭಯಾನಕ.

KEB-circle-Potholes-in-shimoga-city

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

ತಿರುವಿನಲ್ಲಿ ಲೈಟ್‌ ಇಲ್ಲ. ಅನತಿ ದೂರದಲ್ಲಿರುವ ಬೀದಿ ದೀಪದ ಬೆಳಕು ಈ ಗುಂಡಿಗಳ ಸುಳಿಯುವುದಿಲ್ಲ. ಹಾಗಾಗಿ ಸಂಜೆ ನಂತರ ಇಲ್ಲಿ ಗುಂಡಿಗಳಿವೆ ಅನ್ನುವುದೇ ವಾಹನ ಚಾಲಕರಿಗೆ ಗೊತ್ತಾಗುವುದಿಲ್ಲ. ನಿತ್ಯ ಸಾವಿರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ಹೀಗಿದ್ದು ಬೃಹತ್‌ ಗುಂಡಿಗಳಿಗೆ ಮುಕ್ತಿ ನೀಡುವತ್ತ ಅಧಿಕಾರಿಗಳು ಗಮನ ಹರಿಸಿಲ್ಲ.

[su_quote cite=”ಮೊಹಮದ್‌ ಇರ್ಫಾನ್‌, ಸ್ಥಳೀಯ”]ರಾತ್ರಿ ಇಲ್ಲಿ ಗುಂಡಿ ಇರುವುದೇ ಗೊತ್ತಾಗುವುದಿಲ್ಲ. ಬೈಕ್‌ ಸವಾರರು ಅತ್ಯಂತ ನಾಜೂಕಾಗಿ ಚಲಾಯಿಸಬೇಕು. ಇಲ್ಲವಾದಲ್ಲಿ ಬ್ಯಾಲೆನ್ಸ್‌ ತಪ್ಪಿ ಕೆಳಗೆ ಬೀಳುತ್ತಾರೆ. ಕಳೆದ ವಾರ ಇದೇ ಗುಂಡಿಯಲ್ಲಿ ಯುವತಿಯೊಬ್ಬಳು ಬಿದ್ದಿದ್ದಳು. ಆಕೆಗೆ ನಾವೆ ನೆರವಾಗಿದ್ದೆವು.[/su_quote]

ಮಳೆ ಬಳಿಕ ಪರಿಸ್ಥಿತಿ ಬದಲು

ಈ ಹಿಂದೆಯು ಇಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಆಗ ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ಇದರ ಬಳಿಕ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ಆದರೆ ಈಚೆಗೆ ಸುರಿದ ಮಳೆ ಮತ್ತೆ ರಸ್ತೆಯಲ್ಲಿ ಗುಂಡಿಗಳಾಗುವಂತೆ ಮಾಡಿದೆ. ಕೂಡಲೆ ಈ ಗುಂಡಿಗಳನ್ನು ಮುಚ್ಚಿ ಸಂಭಾವ್ಯ ಅಪಘಾತ ತಡೆಯಬೇಕಿದೆ.

Potholes at KEB Circle in Shimoga city

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2025

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment