ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್‌, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್‌ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ ದೊರೆಯಲಿದೆ.

ಡಿಸಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಈಗಾಗಲೇ ಡಿಸಿಸಿ ಬ್ಯಾಂಕ್‌ನ ಮೊಬೈಲ್‌ ಆಪ್‌ ಮೂಲಕ ಗ್ರಾಹಕರು ತಮ್ಮ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ನೆಫ್ಟ್‌, ಆರ್‌ಟಿಜಿಎಸ್‌ ವ್ಯವಹಾರ ಮಾಡುತ್ತಿದ್ದಾರೆ. ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

[su_button target=”blank” style=”flat” background=”#ffffff” color=”#ffffff” size=”15″ center=”yes” icon=”icon: quote-left” icon_color=”#c20009″][/su_button]

ಯುಪಿಐ ಸೇವೆಗಳ ಇನ್ನೊಂದು ತಿಂಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಈಗಾಗಲೇ ಇದರ ಪರಿಕ್ಷಾರ್ಥ ಪ್ರಯೋಗಗಳು ನಡೆಯುತ್ತಿವೆ.

– ಆರ್‌.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಮತ್ತೊಂದು ಮೊಬೈಲ್‌ ಎಟಿಎಂ

RM-Manjunatha-Gowda-Press-meet-in-DCC-Bank2

ರೈತರ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ವ್ಯವಸ್ಥೆ ಕಲ್ಪಿಸಲು ಮೊಬೈಲ್‌ ಎಟಿಎಂ ವಾಹನದ ಸೌಲಭ್ಯ ಕಲ್ಪಿಸಲಾಗಿದೆ. ಈಗಾಗಲೇ ಒಂದು ಮೊಬೈಲ್‌ ಎಟಿಎಂ ವಾಹನ ಸಂಚರಿಸುತ್ತಿದೆ. ಸದ್ಯದಲ್ಲೇ ಮತ್ತೊಂದು ಮೊಬೈಲ್‌ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ಇದರಿಂದ ಬ್ಯಾಂಕಿಂಗ್‌ ವ್ಯವಸ್ಥೆ ಮತ್ತಷ್ಟು ಜನರಿಗೆ ತಲುಪಲಿದೆ ಎಂದು ತಿಳಿಸಿದರು.

[su_button target=”blank” style=”flat” background=”#ffffff” color=”#ffffff” size=”15″ center=”yes” icon=”icon: quote-left” icon_color=”#c20009″][/su_button]

ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ, ಪುರದಾಳು ಗ್ರಾಮಗಳ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆ ವಿಸ್ತರಿಸಲು ಮೊಬೈಲ್‌ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ವಾರದಲ್ಲಿ ಒಂದು ದಿನ ಅಥವಾ ಎರಡು ದಿನ ಈ ಭಾಗಕ್ಕೆ ಮೊಬೈಲ್‌ ಎಟಿಎಂ ವಾಹನ ಹೋಗಲಿದೆ. ಇದರಿಂದ ಆ ಭಾಗದ ರೈತರು ಎಟಿಎಂ ಕಾರ್ಡ್‌ ಬಳಸಿ ತಮ್ಮ ಬ್ಯಾಂಕಿಂಗ್‌ ವ್ಯವಹಾರ ನಡೆಸಬಹುದು.

– ಆರ್‌.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಸಿಇಒ ರಾಜಣ್ಣ ರೆಡ್ಡಿ.ಸಿ, ಬ್ಯಾಂಕಿನ ನಿರ್ದೇಶಕರಾದ ಬಸವರಾಜ್.ಡಿ.ಎಲ್‌, ಚಂದ್ರಶೇಖರ.ಎಸ್‌.ಪಿ, ರುದ್ರೇಗೌಡ.ಕೆ.ಪಿ, ಪರಮೇಶ.ಎಂ.ಎಂ, ಮರಿಯಪ್ಪ.ಎಸ್‌.ಕೆ, ಸುಧೀರ್.ಜಿ.ಎನ್‌, ಮಹಲಿಂಗಯ್ಯ ಶಾಸ್ತ್ರಿ.ಎಸ್‌.ಎನ್, ರವೀಂದ್ರ.ಹೆಚ್‌.ಎಸ್‌, ದುಗ್ಗಪ್ಪಗೌಡ.ಕೆ.ಪಿ ಇದ್ದರು.

ಇದನ್ನೂ ಓದಿ » ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು, ಹೇಗಾಯ್ತು ಘಟನೆ?

Prashanth-Loan-Advertisement.

IMPS and UPI Facility In Shimoga DCC Bank

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment