ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಸತ್ಯವನ್ನು ಹೇಳು, ಧರ್ಮವನ್ನು ಅನುಸರಿಸು. ತಾಯಿ, ತಂದೆಯನ್ನು ದೇವತೆಯರಂತೆ ಭಾವಿಸು.
ಅಂಧ ದಂಪತಿಗೆ ತೀರ್ಥಯಾತ್ರೆ ಮಾಡಬೇಕು ಎಂಬ ಹಂಬಲ. ಇದನ್ನು ಅರಿತ ಅವರ ಪುತ್ರ ಕಾವಡಿಯೊಂದನ್ನು ಸಿದ್ದಪಡಿಸಿ ಒಂದು ಕಡೆ ತಂದೆ, ಮತ್ತೊಂದು ಕಡೆ ತಾಯಿಯನ್ನು ಕೂರಿಸಿಕೊಂಡು ತೀರ್ಥಯಾತ್ರೆ ಕೈಗೊಂಡ. ಪೋಷಕರಿಗಾಗಿ ಆತ ಅನೇಕ ಕಷ್ಟಗಳನ್ನು ಅನುಭವಿಸಿದ. ದೂರದೂರದವರೆಗೆ ನಡೆದ. ಸತ್ಯವನ್ನು ಹೇಳಿ, ಧರ್ಮವನ್ನು ಅನುಸರಿಸಿ, ತಂದೆ, ತಾಯಿಯನ್ನೇ ದೇವರೆಂದು ಭಾವಿಸಿದ್ದ. ಆ ಪುತ್ರನ ಹೆಸರು ಅಜರಾಮರವಾಯಿತು. ಆತನ ಹೆಸರು ಶ್ರವಣ ಕುಮಾರ.

ಇದನ್ನೂ ಓದಿ » ಗಂಟಲಲ್ಲಿ ಸಿಲುಕಿದ ಚಿಕನ್ ಮೂಳೆ, ಆಪರೇಷನ್ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್ಗಳು, ಹೇಗದು?
motivational quotes
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















