ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸರ್ಕಾರಿ ನೌಕರಿ (Government Job) ಕೊಡಿಸುವುದಾಗಿ ನಂಬಿಸಿ ಕೆಎಸ್ಆರ್ಟಿಸಿ ನಿವೃತ್ತ ಕಂಡಕ್ಟರ್ ಒಬ್ಬರಿಗೆ ₹15 ಲಕ್ಷ ವಂಚಿಸಲಾಗಿದೆ. ಕೊನೆಗೆ ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದೆನ್ನೂ ಓದಿ » ಗಂಟಲಲ್ಲಿ ಸಿಲುಕಿದ ಚಿಕನ್ ಮೂಳೆ, ಆಪರೇಷನ್ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್ಗಳು, ಹೇಗದು?
ಕೆಂಚಪ್ಪ ಕಂಡಕ್ಟರ್ ಆಗಿದ್ದಾಗ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರ ಪರಿಚಯವಾಗಿತ್ತು. ತಮಗೆ ಹಲವು ರಾಜಕಾರಣಿಗಳ ಪರಿಚಯವಿದ್ದು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ₹20 ಲಕ್ಷ ಕೊಟ್ಟರೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. 2018ರಲ್ಲಿ ಕೆಂಚಪ್ಪ ₹15 ಲಕ್ಷ ಹಣ ನೀಡಿದ್ದರು. ಕೆಲಸದ ವಿಚಾರ ಕೇಳಿದಾಗ ಸಬೂಬು ಹೇಳಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದರು.


Government Job
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















