ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ತಾಲೂಕಿನ ಬಾರಂಗಿ ಹೋಬಳಿಯ ಕಾನೂರು ಗ್ರಾಮದಲ್ಲಿ ಕೃಷಿಕ ರಾಮಪ್ಪ ಜಟ್ಟನಾಯಕ (60) ಎಂಬುವವರ ಮೇಲೆ ಕಾಡು ಹಂದಿ (Wild Boar) ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ.
ಕೊಟ್ಟಿಗೆಗೆ ದರಗು ತರಲು ಕಾಡಿಗೆ ತೆರಳಿದ್ದಾಗ ಹಂದಿಯು ನಾಯಿ ಮೇಲೆ ದಾಳಿಗೆ ಯತ್ನಿಸಿದೆ. ನಾಯಿ ಓಡಿ ಹೋಗುತ್ತಿದ್ದಂತೆ ರಾಮಪ್ಪ ಅವರ ಮೇಲೆ ಎರಗಿ, ಹೊಟ್ಟೆಗೆ ತಿವಿದು, ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಅವರನ್ನು ರಕ್ಷಿಸಿ ಸಾಗರ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಇದನ್ನೂ ಓದಿ » ಜೋಗದಲ್ಲಿ ಕಳ್ಳರ ಹಾವಳಿ, ಶೀಘ್ರ ಬಂಧನಕ್ಕೆ ಒತ್ತಾಯ

Wild Boar attacks farmer in barangi
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






