ಶಿವಮೊಗ್ಗ ದಸರಾ, ಯಾವೆಲ್ಲ ಕಾರ್ಯಕ್ರಮ ಯಾವಾಗ ಉದ್ಘಾಟನೆ ಆಗಲಿದೆ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ದಸರಾ: ನಾಡಹಬ್ಬ ದಸರಾದಲ್ಲಿ (DASARA) ಈ ಬಾರಿ ವಿವಿಧ ವೈದ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಉದ್ಘಾಟನೆ ಆಗಲಿದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌.

» 22 ಸೆಪ್ಟೆಂಬರ್‌ 2025

ಬೆಳಗ್ಗೆ 9ಕ್ಕೆ – ಕುವೆಂಪು ರಂಗಮಂದಿರಮಕ್ಕಳ ದಸರಾ, ಕ್ರೀಡಾಕೂಟ

ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ ಅವರಿಂದ ಚಾಲನೆ

ಸಂಜೆ 6ಕ್ಕೆ – ಕುವೆಂಪು ರಂಗಮಂದಿರಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಸಚಿವ ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 23 ಸೆಪ್ಟೆಂಬರ್‌ 2025

ಬೆಳಗ್ಗೆ 9 – ನಗರದ ವಿವಿಧೆಡೆಯಿಂದಮಕ್ಕಳ ಜಾಥಾ ಅಂತಾರಾಷ್ಟ್ರೀಯ ನೃತ್ಯಗಾರ್ತಿ, ಈಜುಗಾರ್ತಿ ಋತು ಸ್ಪರ್ಷ ಅವರಿಂದ ಉದ್ಘಾಟನೆ
ಸಂಜೆ 5ರಿಂದ ಡಾ. ಅಂಬೇಡ್ಕರ್‌ ಭವನಮಕ್ಕಳ ದಸರಾ ಸಮಾರೋಪ ಸರಿಗಮಪ ಖ್ಯಾತಿಯ ದಿಯಾ ಹೆಗಡೆ ಅವರಿಂದ ಉದ್ಘಾಟನೆ
ಸಂಜೆ 5ರಿಂದ ಕುವೆಂಪು ರಂಗಮಂದಿರಸುಗಮ ಸಂಗೀತ ಮತ್ತು ಯಕ್ಷ ಸಂಭ್ರಮ.

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್‌ ಪುಟ್ಟಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್‌ ಹಾಲಾಡಿ ಉಪಸ್ಥಿತಿ

Shimoga Dasara general image

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 24 ಸೆಪ್ಟೆಂಬರ್‌ 2025

ಬೆಳಗ್ಗೆ 7ಕ್ಕೆ ಶಿವಮೊಗ್ಗ ಪಾಲಿಕೆಯಿಂದ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನವರೆಗೆಪರಿಸರ ದಸರಾದಲ್ಲಿ ಸೈಕಲ್‌ ಜಾಥಾ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಧಾರವಾಡ ಐಐಟಿಯ ಪ್ರಾಧ್ಯಾಪಕ ಮತ್ತು ಪರಿಸರವಾದಿ ಡಾ.ಶ್ರೀಪತಿ ಎಲ್‌.ಕೆ. ಅವರಿಂದ ಚಾಲನೆ
ಬೆಳಗ್ಗೆ 9.30ಕ್ಕೆ ಡಾ. ಅಂಬೇಡ್ಕರ್‌ ಭವನಚಲನಚಿತ್ರ ದಸರಾ. ಚಲನಚಿತ್ರ ಪ್ರದರ್ಶನ ಸಚಿವ ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ, ನಟ ಶರಣ್‌, ನಟಿ ಕಾರುಣ್ಯರಾಮ್‌ ಉಪಸ್ಥಿತಿ
ಬೆಳಗ್ಗೆ 10.30ಕ್ಕೆ ಸುವರ್ಣ ಸಾಂಸ್ಕೃತಿಕ ಭವನರಂಗದಸರಾ. ಉಡುಪಿಯ ರಂಗ ನಿರ್ದೇಶಕ ಗಣೇಶ್‌ ಮಂದಾರ್ಥಿ ಅವರಿಂದ ಉದ್ಘಾಟನೆ
ಬೆಳಗ್ಗೆ 11.30ಕ್ಕೆ ಡಾ. ಅಂಬೇಡ್ಕರ್‌ ಭವನಚಲನಚಿತ್ರ ರಸಗ್ರಹಣ ಕಾರ್ಯಾಗಾರ. ನಿರ್ದೇಶಕ ಸಾಯಿ ಅವರಿಂದ ಚಾಲನೆ.
ಸಂಜೆ 4.30 ರಿಂದ ರಾತ್ರಿ 9.30 ಕುವೆಂಪು ರಂಗಮಂದಿರನೃತ್ಯ ಕಾರ್ಯಕ್ರಮ, ಬಹುಮಾನ ವಿತರಣೆ. ನಟಿ, ನಿರ್ದೇಶಕಿ ರೂಪ ಅಯ್ಯರ್‌ ಅವರಿಂದ ಚಾಲನೆ

JNNCE-Admission-Advt-scaled

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 25 ಸೆಪ್ಟೆಂಬರ್‌ 2025

ಬೆಳಗ್ಗೆ 9ಕ್ಕೆ ಸೈನ್ಸ್‌ ಮೈದಾನಎತ್ತಿನಗಾಡಿ, ಟ್ರಾಕ್ಟರ್‌, ಟಿಲ್ಲರ್‌ ಜಾಥಾ. ಪ್ರಗತಿಪರ ರೈತ ಮಹಿಳೆ ಕಮಲಮ್ಮ
ಬೆಳಗ್ಗೆ 10ಕ್ಕೆ ಶಿವಪ್ಪನಾಯಕ ಅರಮನೆಕಲಾ ದಸರಾ ಛಾಯಾಚಿತ್ರ, ಚಿತ್ರಕಲಾ, ಗೊಂಬೆ ಪ್ರದರ್ಶನ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಂದ ಉದ್ಘಾಟನೆ. ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌.ಹೆಚ್.ಸಿ ಉಪಸ್ಥಿತಿ
ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರವೇದಿಕೆ ಕಾರ್ಯಕ್ರಮ, ಕೃಷಿ ಬಗ್ಗೆ ಉಪನ್ಯಾಸ. ಪ್ರಗತಿಪರ ರೈತ ಈರಪ್ಪ ನಾಯ್ಕ. ಕೆಳದಿ ಶಿವಪ್ಪನಾಯಕ ಕೃಷಿ, ತೋಟಗಾರಿಕೆ ವಿವಿ ಕುಲಪತಿ ಡಾ.ಆರ್‌.ಸಿ.ಜಗದೀಶ
ಸಂಜೆ 4ಕ್ಕೆ ಶಿವಪ್ಪನಾಯಕ ವೃತ್ತದಿಂದ ಶಿವಪ್ಪನಾಯಕ ಅರಮನೆಕಲಾ ಜಾಥಾ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ದೇವರಾಜ್.ಟಿ.ವಿ ಅವರಿಂದ ಉದ್ಘಾಟನೆ.
ಸಂಜೆ 6ಕ್ಕೆ ಶಿವಪ್ಪನಾಯಕ ಅರಮನೆಕಲಾ ದಸರಾ, ಸುಗಮ ಸಂಗೀತ, ಜಾನಪದ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮ. ಸಿನಿಮಾ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಂದ ಉದ್ಘಾಟನೆ.
ಸಂಜೆ 6ಕ್ಕೆ ಪೊಲೀಸ್‌ ಸಮುದಾಯ ಭವನರಂಗಗೀತೆ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರಿಂದ ಉದ್ಘಾಟನೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 26 ಸೆಪ್ಟೆಂಬರ್‌ 2025

ಸಂಜೆ 5ಕ್ಕೆ  ಸಿಟಿ ಸೆಂಟರ್‌ ಮಾಲ್‌ಟ್ಯಾಲೆಂಟ್‌ ಹಂಟ್‌. ಸೂಡಾ ಆಯುಕ್ತ ವಿಶ್ವನಾಥ ಪಿ.ಮುದ್ದಜಿ ಅವರಿಂದ ಉದ್ಘಾಟನೆ.
ಸಂಜೆ 5ಕ್ಕೆ ಶಿವಪ್ಪನಾಯಕ ಅರಮನೆಕಲಾ ದಸರಾ. ನಗೆ ಹಬ್ಬ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ. ಉದ್ಘಾಟನೆ: ನಟ ಮುಖ್ಯಮಂತ್ರಿ ಚಂದ್ರು
ಸಂಜೆ 5 ಡಾ. ಅಂಬೇಡ್ಕರ್‌ ಭವನಸುಗಮ ಸಂಗೀತ. ಸಾಹಿತ್ಯ ಸಂಭ್ರಮ. ಉದ್ಘಾಟನೆ: ಡಿಎಆರ್‌ ಡಿವೈಎಸ್‌ಪಿ ಎಸ್‌.ವಿ.ದಿಲೀಪ್‌

» 27 ಸೆಪ್ಟೆಂಬರ್‌ 2025

ಬೆಳಗ್ಗೆ 10ಕ್ಕೆ ಡಾ. ಅಂಬೇಡ್ಕರ್‌ ಭವನಪೌರ ಕಾರ್ಮಿಕರ ದಸರಾ. ಉದ್ಘಾಟನೆ: ಪತ್ರಕರ್ತ ಎನ್.ರವಿಕುಮಾರ್‌
ಸಂಜೆ 6ಕ್ಕೆ ಫ್ರೀಡಂ ಪಾರ್ಕ್‌ವಿಶೇಷ ಸಾಂಪ್ರದಾಯಿಕ ಮಿಶ್ರ ಸಂಗೀತ. ಉದ್ಘಾಟನೆ: ಜಿ.ಪಂ ಉಪ ಕಾರ್ಯದರ್ಶಿ ಕೆ.ಆರ್‌.ಸುಜಾತಾ. ಉಪಸ್ಥಿತಿ: ಜಿ.ಪಂ. ಉಪ ಕಾರ್ಯದರ್ಶಿ ಅನ್ನಪೂರ್ಣಾ ನಾಗಪ್ಪ ಮುದುಕಮ್ಮನವರ, ಲೆಕ್ಕ ಪರಿಶೋಧನಾ ವರ್ತುಲ ಜಂಟಿ ನಿರ್ದೇಶಕಿ ಗೀತಾ ಎನ್.ಯರೇಶೀಮಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್‌.ಮಾರುತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಕೆ.ಎಸ್.ಶ್ರೀಕಾಂತ್‌.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 28 ಸೆಪ್ಟೆಂಬರ್‌ 2025

ಬೆಳಗ್ಗೆ 5.30ಕ್ಕೆ ಕುವೆಂಪು ರಂಗಮಂದಿರ ಆವರಣಯೋಗ ದಸರಾ. ಉದ್ಘಾಟನೆ: ಸಚಿವ ಮಧು ಬಂಗಾರಪ್ಪ
ಬೆಳಗ್ಗೆ 9 ರಿಂದ ರಾತ್ರಿ 8ರವರೆಗೆ ಕಮಲಾ ನೆಹರು ಕಾಲೇಜುಗಮಕ ಕಾರ್ಯಕ್ರಮ. ಗಮಕ ರತ್ನಾಕರ ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ್‌.
ಸಂಜೆ 5ಕ್ಕೆ ಪತ್ರಿಕಾ ಭವನಪತ್ರಕರ್ತರ ದಸರಾ. ಉದ್ಘಾಟನೆ: ಕುವೆಂಪು ವಿವಿ ಕುಲಪತಿ ಪ್ರೊ. ಶರತ್‌ ಅನಂತ ಮೂರ್ತಿ. ಉಪಸ್ಥಿತಿ: ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್‌, ಸಂಘದ ನಿರ್ದೇಶಕ ಎನ್‌.ರವಿಕುಮಾರ್.‌
ಸಂಜೆ 5ಕ್ಕೆ ಫ್ರೀಡಂ ಪಾರ್ಕ್‌ಮ್ಯೂಸಿಕಲ್‌ ನೈಟ್ಸ್‌. ಸಚಿವ ಮಧು ಬಂಗಾರಪ್ಪ, ನಟ ಡಾ.ಶಿವರಾಜ್‌ ಕುಮಾರ್‌, ಮಾಜಿ ಎಂಎಲ್‌ಸಿ ಆರ್‌.ಪ್ರಸನ್ನಕುಮಾರ್‌, ಮಾಜಿ ಸಂಸದ ಆಯನೂರು ಮಂಜುನಾಥ್‌, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ.
ಸಂಜೆ 6ಕ್ಕೆ ಫ್ರೀಡಂ ಪಾರ್ಕ್‌ಆಹಾರ ಮೇಳ. ಉದ್ಘಾಟನೆ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಅವಿನ್.ಆರ್‌

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 29 ಸೆಪ್ಟೆಂಬರ್‌ 2025

ಬೆಳಗ್ಗೆ 10.30ಕ್ಕೆ ಶಿವಪ್ಪನಾಯಕ ವೃತ್ತಸಾರ್ವಜನಿಕರಿಗೆ ಆಹಾರ ತಿನ್ನುವ, ಹಣ್ಣು ತಿನ್ನುವ ಸ್ಪರ್ಧೆ. ಉದ್ಘಾಟನೆ: ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ವೀರೇಂದ್ರ.ಹೆಚ್.ಆರ್‌
ಸಂಜೆ 6ಕ್ಕೆ ಫ್ರೀಡಂ ಪಾರ್ಕ್‌ಭಾವಗೀತೆ ಹಾಗೂ ವಚನಗಳ ಗೀತ ನೃತ್ಯ ವೈಭವ. ಅವತರಿಸು ಭ ನೃತ್ಯ ರೂಪಕ. ಉದ್ಘಾಟನೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಉಪಸ್ಥಿತಿ: ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಕೆ.ಜಗದೀಶ್‌

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 1 ಅಕ್ಟೋಬರ್‌ 2025

ಸಂಜೆ 5.30ಕ್ಕೆ ಫ್ರೀಡಂ ಪಾರ್ಕ್‌ನಾಟ್ಯ ವೈಭವ, ಜಾನಪದ ವೈಭವ. ಉದ್ಘಾಟನೆ: ನಟಿ ಹರ್ಷಿಕಾ ಪೂಣಚ್ಚ ಮುಖ್ಯ ಅತಿಥಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

» 2 ಅಕ್ಟೋಬರ್‌ 2025

ಸಂಜೆ 5ಕ್ಕೆ ಫ್ರೀಡಂ ಪಾರ್ಕ್‌ ಸುಗಮ ಸಂಗೀತ. ಸುರೇಖಾ ಹೆಗ್ಡೆ ಮತ್ತು ಸಂಗಡಿಗರು.

JNNCE-Admission-Advt-scaled

ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?

news, Shivamogga, Dasara, festival, events schedule, cultural programs, inauguration, festival dates, Karnataka, tradition, tourism.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment