ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಮೋ ಯುವ ರನ್ ಮ್ಯಾರಥಾನ್ನಲ್ಲಿ (Marathon) ಪಾಲ್ಗೊಂಡು ವಾಪಸಾಗುತ್ತಿದ್ದ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಚಾಲಕ ಎಸ್.ದತ್ತಾತ್ರಿ ಅವರು ಬಿ.ಹೆಚ್.ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾದ್ದರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಲಿಸಲಾಯಿತು.
ವೈದ್ಯಕೀಯ ತಂಡ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಗೆ ನಾಲ್ಕು ಹೊಲಿಗೆ ಹಾಕಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಎಂಎಲ್ಸಿ ಡಿ.ಎಸ್.ಅರುಣ್, ಜಿಲ್ಲಾಧ್ಯಕ್ಷ ಎನ್. ಕೆ.ಜಗದೀಶ್ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ದತ್ತಾತ್ರಿ ಅವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ » ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





