ಹಸಿರುಮಕ್ಕಿ ಲಾಂಚ್‌ ಬಳಿ ಟಾಟಾ ಏಸ್‌ ಪಲ್ಟಿ, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಣಿಪಾಲಕ್ಕೆ ದಾಖಲು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹೊಸನಗರ: ಹಸಿರುಮಕ್ಕಿ ಲಾಂಚ್‌ ಸಮೀಪ ಟಾಟಾ ಏಸ್‌ ವಾಹನ (Vehicle) ಪಲ್ಟಿಯಾಗಿ, ಅದರಲ್ಲಿದ್ದವರು ಗಾಯಗೊಂಡಿದ್ದಾರೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಹಸಿರುಮಕ್ಕಿ ಲಾಂಚ್‌ಗಿಂತಲು ಸ್ವಲ್ಪ ದೂರದಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಟಾಟಾ ಏಸ್‌ ವಾಹನಕ್ಕೆ ದನಗಳು ಅಡ್ಡ ಬಂದಿವೆ. ದಿಢೀರ್‌ ಬ್ರೇಕ್‌ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಟಾಟಾ ಏಸ್‌ ವಾಹನ ಪಲ್ಟಿಯಾಗಿದೆ. ಅದರಲ್ಲಿದ್ದ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಟಾಟಾ ಏಸ್‌ ವಾಹನದ ಚಾಲಕನ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಇಲ್ಲಿದೆ ಡಿಟೇಲ್ಸ್

JNNCE-Admission-Advt-scaled

Goods Vehicle incident near hasirumakki

Leave a Comment