ಶಿವಮೊಗ್ಗ ದಸರಾ, ಸೆ.24ಕ್ಕೆ ಏನೇನಿರುತ್ತೆ? ನಾಳೆ ಯಾವೆಲ್ಲ ಸಿನಿಮಾ ಸ್ಟಾರ್‌ಗಳು ಬರ್ತಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ನವರಾತ್ರಿ ಉತ್ಸವ ಕಳೆಗಟ್ಟುತ್ತಿದೆ. ವಿವಿಧೆಡೆ ದಸರಾ (Dasara Events) ಕಾರ್ಯಕ್ರಮಗಳು ನಡೆಯುತ್ತಿವೆ. ಸೆ.24ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಿನಿಮಾ ನಟ, ನಟಿಯರು ಭಾವಹಿಸಲಿದ್ದಾರೆ.

ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ?

[su_highlight background=”#e70100″ color=”#ffffff”]» ಪರಿಸರ ದಸರಾ[/su_highlight]– ಬೆಳಗ್ಗೆ 7ಕ್ಕೆ

ಸ್ಥಳ: ಶಿವಮೊಗ್ಗ ಪಾಲಿಕೆಯಿಂದ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನವರೆಗೆ

ಸೈಕಲ್‌ ಜಾಥಾ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಧಾರವಾಡ ಐಐಟಿಯ ಪ್ರಾಧ್ಯಾಪಕ ಮತ್ತು ಪರಿಸರವಾದಿ ಡಾ.ಶ್ರೀಪತಿ ಎಲ್‌.ಕೆ. ಅವರಿಂದ ಚಾಲನೆ. ಪರಿಸರ ಅಧಿಕಾರಿ ಶಿಲ್ಪಾ.ಕೆ, ಪರಿಸರವಾದಿ ಮತ್ತು ಉಪನ್ಯಾಸಕ ಪರಿಸರ ನಾಗರಾಜ್‌ ಉಪಸ್ಥಿತಿ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ಚಲನಚಿತ್ರ ದಸರಾ[/su_highlight]- ಬೆಳಗ್ಗೆ 9.30ಕ್ಕೆ

ಸ್ಥಳ: ಡಾ. ಅಂಬೇಡ್ಕರ್‌ ಭವನ

ಸಚಿವ ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ, ನಟ ಶರಣ್‌, ನಟಿ ಕಾರುಣ್ಯರಾಮ್‌ ಉಪಸ್ಥಿತಿ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ರಂಗದಸರಾ[/su_highlight] – ಬೆಳಗ್ಗೆ 10.30ಕ್ಕೆ

ಸ್ಥಳ: ಸುವರ್ಣ ಸಾಂಸ್ಕೃತಿಕ ಭವನ

ಉಡುಪಿಯ ರಂಗ ನಿರ್ದೇಶಕ ಗಣೇಶ್‌ ಮಂದಾರ್ಥಿ ಅವರಿಂದ ಉದ್ಘಾಟನೆ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ಸಿನಿಮಾ ಪ್ರದರ್ಶನ[/su_highlight]– ಬೆಳಗ್ಗೆ 10.30ಕ್ಕೆ

ಸ್ಥಳ: ಮಲ್ಲಿಕಾರ್ಜುನ ಚಿತ್ರಮಂದಿರ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ಚಲನಚಿತ್ರ ರಸಗ್ರಹಣ ಕಾರ್ಯಾಗಾರ[/su_highlight] – ಬೆಳಗ್ಗೆ 11.30ಕ್ಕೆ

ಸ್ಥಳ: ಡಾ. ಅಂಬೇಡ್ಕರ್‌ ಭವನ

ನಿರ್ದೇಶಕ ಸಾಯಿ ಅವರಿಂದ ಚಾಲನೆ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ನಾಟಕ ಪ್ರದರ್ಶನ[/su_highlight] – ಬೆಳಗ್ಗೆ 11.30ರಿಂದ

ಸ್ಥಳ: ಸುವರ್ಣ ಸಂಸ್ಕೃತಿ ಭವನ

ಬೆಳಗ್ಗೆ 11.30ಕ್ಕೆ – ಬಾರಮ್ಮ ಭಾಗೀರಥಿ – ನಿರ್ದೇಶನ: ಮಾನಸ ಸಂತೋಷ್‌

ಮಧ್ಯಾಹ್ನ 12.45ಕ್ಕೆ – ದತ್ತೋಪಂತನ ಪತ್ತೇದಾರಿ – ನಿರ್ದೇಶನ: ವಿಜಯ್‌ ನೀನಾಸಂ

ಮಧ್ಯಾಹ್ನ 2.30ಕ್ಕೆ – ಎದೆಯ ಹಣತೆ – ನಿರ್ದೇಶನ: ಮಹದೇವನ್.ಪಿ

[su_divider top=”no” style=”dotted” divider_color=”#b8b8b8″ link_color=”#000000″ margin=”10″]

[su_highlight background=”#e70100″ color=”#ffffff”]» ನೃತ್ಯ ಕಾರ್ಯಕ್ರಮ[/su_highlight] – ಸಂಜೆ 4.30 ರಿಂದ 

ಸ್ಥಳ: ಕುವೆಂಪು ರಂಗಮಂದಿರ

ಶಿವಮೊಗ್ಗ ನಗರದ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ‍ಸ್ಥಳಿಯ ಕಲಾ ತಂಡಗಳಿಂದ ನೃತ್ಯ ಕಾರ್ಯಕ್ರಮ, ಬಹುಮಾನ ವಿತರಣೆ. ನಟಿ, ನಿರ್ದೇಶಕಿ ರೂಪ ಅಯ್ಯರ್‌ ಅವರಿಂದ ಚಾಲನೆ.

JNNCE-Admission-Advt-scaled

ಇದನ್ನೂ ಓದಿ » ಹಸಿರುಮಕ್ಕಿ ಲಾಂಚ್‌ ಬಳಿ ಟಾಟಾ ಏಸ್‌ ಪಲ್ಟಿ, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಣಿಪಾಲಕ್ಕೆ ದಾಖಲು, ಹೇಗಾಯ್ತು ಘಟನೆ?

Shivamogga Dasara Events

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment