ಶಿವಮೊಗ್ಗ ದಸರಾದಲ್ಲಿ ವೈಭವದ ಮೆರವಣಿಗೆ, ಇಲ್ಲಿದೆ 15 ಫೋಟೊಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಶಿವಮೊಗ್ಗ ದಸರಾದ ಜಂಬೂ ಸವಾರಿ (Dasara Procession) ಆರಂಭವಾಗಿದ್ದು ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಇಲ್ಲಿವೆ ಫೋಟೊಗಳು

Shimoga Dasara Jamboo Savari 2025
ಅಂಬಾರಿ ಹೊತ್ತು ಮೆರವಣಿಗೆಗೆ ಸಿದ್ಧವಾದ ಸಾಗರ ಆನೆ.
Shimoga Dasara Jamboo Savari 2025
ಜಂಬೂ ಸವಾರಿಯಲ್ಲಿ ಸಕ್ರೆಬೈಲಿನ ಸಾಗರ, ಬಹದ್ದೂರ್‌ ಮತ್ತು ಬಾಲಣ್ಣ ಆನೆಗಳು.
Shimoga Dasara Jamboo Savari 2025
ಮೆರವಣಿಗೆಯಲ್ಲಿ ನೃತ್ಯ ಮಾಡಿದ ಹುಲಿ ವೇಷಧಾರಿ.
Shimoga Dasara Jamboo Savari 2025
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸ್ಥಬ್ಧಚಿತ್ರ.
Shimoga Dasara Jamboo Savari 2025
ಬೆಂಕಿ ಉಗುಳಿದ ಹುಲಿ ವೇಷಧಾರಿ.
Shimoga Dasara Jamboo Savari 2025
ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೀರಗಾಸೆ ತಂಡ.
Shimoga Dasara Jamboo Savari 2025
ಬಾಂಬ್‌ ನಿಷ್ಕ್ರಿಯ ದಳದಿಂದ ಮೆರವಣಿಗೆ ಹಾದಿಯಲ್ಲಿ ತಪಾಸಣೆ.
Shimoga Dasara Jamboo Savari 2025
ಮೆರವಣಿಯಲ್ಲಿ ಪಾಲ್ಗೊಂಡಿದ್ದ ಕೀಲು ಕುದುರೆ.
dasara procession
ಮೆರವಣಿಗೆಯಲ್ಲಿ ಸಾಗಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ.
Shimoga Dasara Jamboo Savari 2025
ಮೆರವಣಿಗೆಯಲ್ಲಿ ಬೊಂಬೆಗಳು.
Shimoga Dasara Jamboo Savari 2025
ರಸ್ತೆಯ ಇಕ್ಕೆಲದಲ್ಲಿ ನಿಂತು ಮೆರವಣಿಗೆ ವೀಕ್ಷಿಸಿದ ಜನರು.
Shimoga Dasara Jamboo Savari 2025
ಮೆರವಣಿಗೆಯಲ್ಲಿ ಸಾಗಿದ ತಹಶೀಲ್ದಾರ್‌ ವಿ.ಎಸ್.ರಾಜೀವ್.
Shimoga Dasara Jamboo Savari 2025
ರಸ್ತೆ ಬದಿಯಲ್ಲಿ ನಿಂತು ಅಂಬಾರಿ ಮೆರವಣಿಗೆ ವೀಕ್ಷಿಸುತ್ತಿರುವ ಜನರು.
Shimoga Dasara Jamboo Savari 2025
ಜಂಬೂ ಸವಾರಿ ಮೆರವಣಿಗೆಯಲ್ಲಿ ನಾಡದೇವಿಯ ವೇಷಧಾರಿ.
Shimoga Dasara Jamboo Savari 2025
ವಿವಿಧ ದೇವಸ್ಥಾನಗಳ ಉತ್ಸವ ಮೂರ್ತಿಗಳು ಭಾಗವಹಿಸಿದ್ದವು.
Shimoga Dasara Jamboo Savari 2025
ಕೋಟೆ ‍ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದ ಉತ್ಸವ ಮೂರ್ತಿ.

ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿಗೆ ಚಾಲನೆ, ಅಂಬಾರಿ ಮೆರವಣಿಗೆ ಆರಂಭ

Dasara Procession

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment