ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕುಡಿಯುವ ನೀರು ಪೂರೈಕೆ ಇರಲ್ಲ, ಯಾವ್ಯಾವ ಬಡಾವಣೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

Date: 10/10/2025

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ.8 ಕೊಳವೆ ಮಾರ್ಗದ ಲಿಂಕಿಂಗ್ ಮಾಡಲಾಗುತ್ತದೆ. ಆದ್ದರಿಂದ ಈ ಕೊಳವೆ ಮಾರ್ಗದಿಂದ ವಿವಿಧ ಬಡಾವಣೆಗೆ ಅ.11ರಂದು ನೀರು ಸರಬರಾಜು (Drinking Water) ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಂತಿನಗರ, ನವುಲೆ, ಚಾನಲ್ ಏರಿಯಾ, ಬಸವೇಶ್ವರನಗರ, ಕುವೆಂಪುನಗರ, ದೇವರಾಜ್ ಅರಸು ಬಡಾವಣೆ, ಬೊಮ್ಮನಕಟ್ಟೆ, ಜೆ.ಹೆಚ್.ಪಟೇಲ್ ಬಡಾವಣೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗಲಿದೆ.

ಇದನ್ನೂ ಓದಿ » ಅಡಿಕೆ ಧಾರಣೆ | 10 ಅಕ್ಟೋಬರ್‌ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment