ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ ಸ್ವಚ್ಛ ಸಂಕೀರ್ಣ ಎಂಆರ್‌ಎಫ್ ಘಟಕ ನಿರ್ಮಾಣ ಮಾಡಲು ಗ್ರಾ.ಪಂ. ಮುಂದಾಗಿದೆ. ಈ ಯೋಜನೆ ಕೂಡಲೆ ಕೈಬಿಡಬೇಕು. ಇಲ್ಲದಿದ್ದರೆ ಮುಂದೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

villagers-protest-against-holebenavalli-grama-panchayat.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?

Villagers

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment