ಕಾರಿನಲ್ಲಿ ಬಂದು ಹೊಟೇಲ್‌ನಲ್ಲಿ ಊಟ ಕೇಳಿ ಮಾಲೀಕನತ್ತ ಮಚ್ಚು ಬೀಸಿದ ವ್ಯಕ್ತಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್‌ (Hotel) ಮಾಲೀಕನತ್ತ ಮಚ್ಚು ಬೀಸಿದ್ದಾನೆ. ಆದೃಷ್ಟವಶಾತ್‌ ಹೊಟೇಲ್‌ ಮಾಲೀಕ ಪಾರಾಗಿದ್ದಾರೆ. ಭದ್ರಾವತಿಯ ವೀರಶೈವ ಸಭಾಭವನದ ಸಮೀಪ ರಾಮಾವರಂ ಹೊಟೇಲ್‌ನಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾತ್ರಿ 10 ಗಂಟೆ ಹೊತ್ತಿಗೆ ಹೊಟೇಲ್‌ ಬಂದ್‌ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದಿದ್ದ. ಊಟ ಕೊಡುವಂತೆ ಕೇಳಿದ್ದ. ಹೊಟೇಲ್‌ ಬಂದ್‌ ಮಾಡುತ್ತಿರುವುದರಿಂದ ಊಟವಿಲ್ಲ ಎಂದು ಮಾಲೀಕ ರವೀಂದ್ರ ತಿಳಿಸಿದ್ದರು. ಹೊಟೇಲ್‌ ಬಾಗಿಲು ಹಾಕಿ ಮಾಲೀಕ ರವೀಂದ್ರ ಹೊರಗೆ ತೆರಳುತ್ತಿದ್ದಂತೆ ಅಲ್ಲಿಯೇ ಇದ್ದ ವ್ಯಕ್ತಿ ಏಕಾಏಕಿ ಮಚ್ಚು ಬೀಸಿದ್ದಾನೆ. ರವೀಂದ್ರ ಪಾರಾಗಿದ್ದು ಕೆಳಗೆ ಬಿದ್ದಿದ್ದಾರೆ.

ಹೊಟೇಲ್‌ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿದ್ದರು. ಆಗ ಮಚ್ಚು ಹಿಡಿದುಕೊಂಡಿದ್ದ ವ್ಯಕ್ತಿ ಕಾರಿನಲ್ಲಿ ತೆರಳಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯಲಿದೆʼ

Hotel

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment