ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ವಿದ್ಯುತ್ ಮೀಟರ್ ರೀಡಿಂಗ್ಗೆ (Meter Reading) ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನೆಡೆಸಿದ್ದಾರೆ. ‘ದೀಪಾವಳಿಗು ಮೊದಲು ನಿನಗೆ ದೀಪ ಹಿಡಿಸುತ್ತೇನೆʼ ಎಂದು ಆತ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಮೆಸ್ಕಾಂನ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿರುವ ಅಶ್ವಥ್.ಹೆಚ್.ಟಿ ಮೇಲೆ ಹಲ್ಲೆಯಾಗಿದೆ. ಅಶ್ವಥ್ ವೆಂಕಟೇಶನಗರದ ಮನೆಯೊಂದರ ಗೇಟ್ ತೆಗೆದು ಒಳಗೆ ಹೋಗಿ ಮೀಟರ್ ರೀಡಿಂಗ್ ಮಾಡುತ್ತಿದ್ದರು. ಮನೆ ಒಳಗಿಂದ ಬಂದ ವ್ಯಕ್ತಿಯೊಬ್ಬ ಅನುಮತಿ ಇಲ್ಲದೆ ಒಳಗೆ ಗೇಟ್ ಒಳಗೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅಶ್ವಥ್ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ₹99,999ಕ್ಕೆ ತಲುಪಿದ ಅಡಿಕೆ ರೇಟ್ | 15 ಅಕ್ಟೋಬರ್ 2025 | ಇವತ್ತಿನ ಅಡಿಕೆ ಧಾರಣೆ
Meter Reading
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





