ಶಿವಮೊಗ್ಗ ಲೈವ್
ಆನಂದಪುರ: ಗ್ರಾಮ ಪಂಚಾಯಿತಿಯಿಂದ ಮಲಂದೂರು ಗ್ರಾಮದಲ್ಲಿ ನಿರ್ಮಿಸಿರುವ ತ್ಯಾಜ್ಯ ವಿಲೇವಾರಿ (Waste Management) ಘಟಕಕ್ಕೆ ಬೆಂಕಿ ತಗುಲಿ ಧಗ ಧಗಿಸಿ ಉರಿದಿದೆ. ಕಳೆದ ಒಂದೂವರೆ ವರ್ಷದಲ್ಲಿ ಮೂರನೇ ಬಾರಿ ಬೆಂಕಿಗೆ ಆಹುತಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸುಮಾರು ಒಂದೂವರೆ ಲಕ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಿ ಬೆಂಕಿ ನಂದಿಸಲಾಯಿತು. ಪ್ಲಾಸ್ಟಿಕ್ ಮತ್ತು ರಬ್ಬರ್ ಕಸಕ್ಕೆ ಬೆಂಕಿ ತಗುಲಿದ ಕಾರಣ ಬಹುದೂರದವರೆಗೆ ಹೊಗೆ ವ್ಯಾಪಿಸಿತ್ತು. ಘಟಕದ ಸುತ್ತಮುತ್ತ ವಾಸಿಸುವ ಜನರು ಹೊಗೆಯ ವಾಸನೆಗೆ ಕಂಗಾಲಾಗಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?

ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್