ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest).
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್ಫಾರಂನಲ್ಲಿ ದರ್ಶನ್ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ದರ್ಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುರಲೆಯಲ್ಲಿ ಗಾಂಜಾ ವ್ಯಸನಿಗಳು ಅರೆಸ್ಟ್
ಪುರಲೆಯ ಅಪೂರ್ವ ಲೇಔಟ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ರಾಕೇಶ್, ಮೊಹಮದ್ ಹುಸೈನ್ ಎಂಬಾತನನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್ ರೀಡಿಂಗ್ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?
Arrest
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















