ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ‌

ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Shikaripura Bee incident

ಇದನ್ನೂ ಓದಿ » ಖಾಸಗಿ ಬಸ್‌, ಲಾರಿ ಡಿಕ್ಕಿ, ದಂಪತಿ, ಬಸ್‌ ಚಾಲಕನಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?

Bee

Leave a Comment