ಭದ್ರಾವತಿಯ ನಿತಿನ್‌ಗೆ ಚಿನ್ನದ ಪದಕ, ವಿಐಎಸ್‌ಎಲ್‌ ಕಾರ್ಮಿಕರು ಹರ್ಷ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಕರ್ನಾಟಕ ಪವರ್ ಲಿಫ್ಟಿಂಗ್ (Power Lifting) ಸೋಸಿಯೇಷನ್ ಹಾಗೂ ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭದ್ರಾವತಿಯ ಕಾರಂತ್ ವ್ಯಾಯಾಮ ಶಾಲೆಯ ಕೀಡಾಪಟು ಎಂ.ಬಿ ನಿತಿನ್ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ.

ಸಾಗರದ ಒಕ್ಕಲಿಗರ ಸಂಘದಲ್ಲಿ ಸಾಧನಾ ಮಲ್ಟಿ ಜಿಮ್ ಸಹಯೋಗದೊಂದಿಗೆ ನಡೆದ ಸ್ಪರ್ಧೆಯ 80 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಚಿನ್ನದ ಪದಕ ಪಡೆದಿರುವ ನಿತಿನ್ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಗುತ್ತಿಗೆ ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ್‌ ಅವರ ಪುತ್ರ. ಇವರನ್ನು ಕಾರಂತ್ ವ್ಯಾಯಾಮ ಶಾಲೆಯ ಪ್ರಕಾಶ್ ಕಾರಂತ್, ಪವರ್ ಲಿಫ್ಟರ್ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ಗಣ್ಯರು, VISL ಕಾರ್ಮಿಕರು ಅಭಿನಂದಿಸಿದ್ದಾರೆ.

211025-Bhadravathi-Nitin-wins-gold-medal-in-power-lifting-at-sagara.webp

ಇದನ್ನೂ ಓದಿ » ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Leave a Comment