ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ (petrol) ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾಗಿದೆ. ಸೋಮಿನಕೊಪ್ಪ ಸರ್ಕಲ್ನಲ್ಲಿ ಘಟನೆ ಸಂಭವಿಸಿದೆ.
ಚಿಕನ್ ಅಂಗಡಿ ಮಾಲೀಕ ಜೀಶಾನ್ ಕಿವಿ, ಎಡಗೈಗೆ ಬೆಂಕಿಯಿಂದ ಸುಟ್ಟ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಚಿಕನ್ ಅಂಗಡಿ ಬಳಿ ಬಂದಿದ್ದ ವಸೀಂ ಎಂಬಾತ ಜೀಶಾನ್ಗೆ ಅವಾಚ್ಯವಾಗಿ ನಿಂದಿಸಿದ್ದ. ಬಳಿಕ ಪ್ಲಾಸ್ಟಿಕ್ ಕವರ್ನಲ್ಲಿ ತಂದಿದ್ದ ಪೆಟ್ರೋಲ್ ಜೀಶಾನ್ ಮೈ ಮೇಲೆ ಎಸೆದು ಬೆಂಕಿ ಹಚ್ಚಿ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.
ಕೂಡಲೆ ಸ್ಥಳೀಯರು ಜೀಶಾನ್ನನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಹಾಪ್ಕಾಮ್ಸ್ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್ಕುಮಾರ್ ಹ್ಯಾಟ್ರಿಕ್ ಸಾಧನೆ
petrol
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















