ಹೆದ್ದಾರಿ ಮಧ್ಯೆ ಅಡಿಕೆ ಸಸಿ ನೆಟ್ಟ ರೈತ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ರಾಷ್ಟ್ರೀಯ ಹೆದ್ದಾರಿಯ ಬೃಹತ್‌ ಗುಂಡಿಗಳನ್ನು (Pot Holes) ಮುಚ್ಚದ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಮತ್ತಿಮನೆ ಶ್ರೀಕಾಂತ್‌ ಎಂಬುವವರು ವಿಭಿನ್ನ ಪ್ರತಿಭಟಿನೆ ಆರಂಭಿಸಿದ್ದಾರೆ. ಪ್ರತಿ ಗುಂಡಿಯಲ್ಲಿ ಅಡಿಕೆ ಸಸಿಗಳನ್ನು ನೆಟ್ಟು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಹೊಸನಗರ – ನಗರ ಮಾರ್ಗದಲ್ಲಿ ಭಾರಿ ಗಾತ್ರದ ಗುಂಡಿಗಳಾಗಿವೆ. ಇವುಗಳಿಂದ ನಿತ್ಯ ಒಂದಿಲ್ಲೊಂದು ಅಪಘಾತವಾಗುತ್ತಿವೆ. ಹಲವರು ಬಿದ್ದು ಗಾಯಗೊಂಡಿದ್ದಾರೆ. ಹಾಗಾಗಿ ಸರ್ಕಾರದ ಗಮನ ಸೆಳೆಯಲು ಮತ್ತಿಮನೆ ಶ್ರೀಕಾಂತ್‌ ಗುಂಡಿ ಮುಚ್ಚಿ, ಅಡಿಕೆ ಸಸಿ ನೆಡುವ ಪ್ರತಿಭಟನೆ ಮಾಡುತ್ತಿದ್ದಾರೆ.

ವಾರದ ಹಿಂದೆ ಬಿದ್ದು ಗಾಯಗೊಂಡಿದ್ದರು

ಈ ಕುರಿತು ಮಾತನಾಡಿದ ಮತ್ತಿಮನೆ ಶ್ರೀಕಾಂತ್‌, ‘ಸರ್ಕಾರದ ಗಮನ ಸೆಳೆಯಲು ಪ್ರತಿ ಗುಂಡಿಯನ್ನು ಮುಚ್ಚಿ ಅದರಲ್ಲಿ ಅಡಿಕೆ ಸಸಿ ನೆಡುತ್ತಿದ್ದೇನೆ. ಹೊಸನಗರ – ನಗರ ಮಧ್ಯೆ 16 ಕಿ.ಮೀ ರಸ್ತೆಯಲ್ಲಿ ಆಳ, ಅಗಲವಾದ ಗುಂಡಿಗಳಿವೆ. ವಾಹನ ಸಂಚಾರಕ್ಕೆ ಬಹಳ ತೊಂದರೆ ಆಗುತ್ತಿದೆ. ವಾರದ ಹಿಂದೆ ಬೈಕಿನಲ್ಲಿ ತೆರಳುವಾಗ ಹೊಂಡ ಗುಂಡಿಯ ಕಾರಣಕ್ಕೆ ಬಿದ್ದಿದ್ದೆ. ಅದೃಷ್ಟವಶಾತ್‌ ಪಾರಾದೆ. ನನ್ನಂತೆ ಮತ್ಯಾರಿಗು ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂತ ಈ ರೀತಿಯ ಪ್ರತಿಭಟೆನೆ ನಡೆಸುತ್ತಿದ್ದೇನೆʼ ಎಂದು ತಿಳಿಸಿದರು.

ಮತ್ತಿಮನೆ ಶ್ರೀಕಾಂತ್‌ ಪ್ರತಿಭಟನೆಗೆ ಜನರು ಉತ್ತಮ ಪ್ರತಿಕ್ರಿಯೆ ಲಭಿಸಿದೆ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸರ್ಕಾರ ಗುಂಡಿಗಳನ್ನು ಮುಚ್ಚಿದರೆ ಈ ಭಾಗದ ಜನರು, ವಾಹನ ಸವಾರರು ನಿಶ್ಚಿಂತೆಯಿಂದ ಓಡಾಡಬಹುದಾಗಿದೆ.

Villager-plant-areca-Sappling-at-a-pot-hole-in-highway-at-hosanagara

ಇದನ್ನೂ ಓದಿ » ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್‌ ಹ್ಯಾಟ್ರಿಕ್‌ ಸಾಧನೆ

Pot Holes

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment