ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ತೋಟದ ಮನೆಯೊಂದರ ಸಮೀಪ ನೀರಿನ ತೊಟ್ಟಿಗೆ ಬಿದ್ದು ಕಾಡುಕೋಣ (Bison) ಮೃತಪಟ್ಟಿದೆ. ಶನಿವಾರ ಪ್ರಕರಣ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತೀರ್ಥಹಳ್ಳಿ ತಾಲೂಕು ಉಂಟೂರುಕಟ್ಟೆ ಕೈಮರ ಸಮೀಪದ ದಂಡಿನಕುಡಿಗೆಯಲ್ಲಿ ಎರಡು ದಿನದ ಹಿಂದೆ ಕಾಡುಕೋಣ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ರವಿರಾಜ ಹೆಬ್ಬಾರ್ ಎಂಬ ರೈತರ ದಂಡಿನಕುಡಿಗೆ ತೋಟದ ಮನೆ ಸಮೀಪದಲ್ಲಿರುವ ನೀರಿನ ತೊಟ್ಟಿಯಲ್ಲಿ ಘಟನೆ ಸಂಭವಿಸಿದೆ. ಶನಿವಾರ ವಿಷಯ ಗೊತ್ತಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕೋಣದ ಶವ ಪರೀಕ್ಷೆ ನಂತರ ಅದನ್ನು ಮಣ್ಣು ಮಾಡಿದರು.
ಇದನ್ನೂ ಓದಿ » ಪೊಲೀಸ್ ಕಂಡು ಎಸ್ಕೇಪ್ ಆಗಲು ಯತ್ನ, ಹಿಡಿದು ವಿಚಾರಿಸಿದಾಗ ಹೊರಬಿತ್ತು ಸಾಲು ಸಾಲು ಕೇಸ್ಗಳ ವಿಷಯ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















