ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ಮುಂದೆ ರಂಗೋಲೆ ಹಾಕುವಾಗ ಕಳ್ಳನೊಬ್ಬ ಮಹಿಳೆಯೊಬ್ಬರ ಚಿನ್ನದ ಸರ (Gold Chain) ಕಸಿದು ಪರಾರಿಯಾಗಿದ್ದಾನೆ. ಆಲ್ಕೊಳದ ಮಂಗಳ ಮಂದಿರ ಸಮೀಪದ ಮನೆಯೊಂದರ ಮುಂದೆ ಘಟನೆ ಸಂಭವಿಸಿದೆ.
ಅನಸೂಯಮ್ಮ ಎಂಬುವವರು ಮನೆ ಮುಂದೆ ರಂಗೋಲೆ ಹಾಕುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಮನೆ ಖಾಲಿ ಇದೆಯಾ ಎಂದು ವಿಚಾರಿಸಿದ್ದ. ನಂತರ ನೀರು ತರಿಸಿಕೊಂಡು ಕುಡಿದ ಆತ ಲೋಟ ಹಿಂತಿರುಗಿಸುವಂತೆ ಮಾಡಿ, ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಸಿದಿದ್ದಾನೆ. ತಾಗು ತಂದಿದ್ದ ಬೈಕ್ ಹತ್ತಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
₹49,500 ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















