ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 17 ಸೆಪ್ಟೆಂಬರ್ 2019
ತೀರ್ಥಹಳ್ಳಿ ತಾಲೂಕು ಕಚೇರಿಗೆ ಭೇಟಿ ನೀಡಲು ಅಧಿಕಾರಿಗಳು ಭಯ ಪಡ್ತಿದ್ದಾರೆ. ಜನರು ಹೆದರುತ್ತಿದ್ದಾರೆ. ಜನ ಪ್ರತಿನಿಧಿಗಳಿಗು ಢವಢವ ಶುರುವಾಗಿದೆ. ಇದಕ್ಕೆ ಕಾರಣ, ತಾಲೂಕು ಪಂಚಾಯಿತಿ ಕಟ್ಟಡದ ದುಸ್ಥಿತಿ.
ತಾಲೂಕು ಪಂಚಾಯಿತಿ ಕಟ್ಟಡದ ಒಂದು ಭಾಗ ಕುಸಿಯುವ ಭೀತಿ ಎದುರಾಗಿದೆ. ಅಡಕೆ ಮರಗಳ ತುಂಡುಗಳನ್ನು ಆಸರೆಗೆ ಇರಿಸಲಾಗಿದೆ. ಇದೆ ಕಾರಣಕ್ಕೆ ಜನರು, ಅಧಿಕಾರಿಗಳು, ಜನಪ್ರತಿನಿಧಿಗಳು ಇಲ್ಲಿ ಓಡಾಡಲು ಹೆದರುತ್ತಿದ್ದಾರೆ. ಈ ಕಟ್ಟಡದ ಕಾರಿಡಾರ್ ಮೂಲಕವೆ ತಾಲೂಕು ಪಂಚಾಯಿತಿ ಸಭಾಂಗಣಕ್ಕೆ ತೆರಳಬೇಕಿದೆ.
ಕೂಡಲೆ ಇದನ್ನು ದುರಸ್ಥಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಅಪಾಯ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





