ಸಿಎಂ ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಯಾವಾಗ ಆರಂಭ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ | 20 ಸೆಪ್ಟೆಂಬರ್ 2019

70578780 2398489037062520 5710410120999993344 n.jpg? nc cat=106& nc oc=AQmPeNA9GAv6GDfSCioz1hqAZCgCCi7hln4X44rA6WJYu Cjx5SJ xl0Mw9jDFH9HtScIYRRmeE0pFKXl6eXITkJ& nc ht=scontent.fixe1 1

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಕೇಂದ್ರ ಆರಂಭಿಸಲು ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Prashanth GPS copy

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗ್ರಾಮಿಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಉದ್ದೇಶದಿಂದ ಮತ್ತೊಂದು ಸ್ನಾತಕೋತ್ತರ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರಕ್ಕೆ ಅಗತ್ಯವಾದ ಭೂಮಿ, ಕಟ್ಟಡ ಮತ್ತಿತರೆ ಮೂಲಸೌಲಭ್ಯಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು.

ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ. ವೆಂಕಟೇಶ್ವರಲು, ಹಣಕಾಸು ಅಧಿಕಾರಿ ಪ್ರೊ. ಹಿರೇಮಣಿ ನಾಯ್ಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment