ಶಿವಮೊಗ್ಗದಲ್ಲಿ ಹೇಗಿತ್ತು ರಾಜ್ಯೋತ್ಸವ? ಫೋಟೊಗಳಲ್ಲಿ ನಾಡ ಉತ್ಸವದ ವೈಭವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದ (Rajyotsava) ಅಂಗವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ ಸಂಬಂಧ ವಿವಿಧ ಹಾಡುಗಳಿಗೆ ನೃತ್ಯ ಮಾಡಿದರು.

ಸೈನ್ಸ್‌ ಮೈದಾನದಿಂದ ಮೆರವಣಿಗೆ

ಕಾರ್ಯಕ್ರಮಕ್ಕು ಮುನ್ನ ನಗರದಲ್ಲಿ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು. ಸೈನ್ಸ್‌ ಮೈದಾನದಿಂದ ನೆಹರು ಕ್ರೀಡಾಂಗಣದವರೆಗೆ ಮೆರವಣಿಗೆ ಮಾಡಲಾಯಿತು. ವಿವಿಧ ಕಲಾತಂಡಗಳು, ಹಲವು ಇಲಾಖೆಗಳ ಸ್ತಬ್ಧಚಿತ್ರ  ಭಾಗವಹಿಸಿದ್ದವು.

ಸ್ಟೇಡಿಯಂನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಧ್ವಜಾರೋಹಣದ ನಂತರ ನೆಹರು ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದಕ್ಕು ಮೊದಲು ಕೆಎಸ್‌ಆರ್‌ಪಿ, ಜಿಲ್ಲಾ ಪೊಲೀಸ್‌ ಮತ್ತು ಪೊಲೀಸ್‌ ಬ್ಯಾಂಡ್‌ ತಂಡದಿಂದ ಪಥ ಸಂಚಲನ ನಡೆಯಿತು.

ಇದನ್ನೂ ಓದಿ » ಅಬ್ಬಲಗೆರೆ ಸಮೀಪ ಕಾರು – ಬೈಕ್‌ ಡಿಕ್ಕಿ, ಕೊಮ್ಮನಾಳು ಯುವಕನಿಗೆ ಗಂಭೀರ ಗಾಯ

ಬಹುಮಾನ ವಿತರಣೆ

ಸ್ತಬ್ಧ ಚಿತ್ರ ವಿಭಾಗದಲ್ಲಿ ಕೆಎಸ್‌ಆರ್‌ಟಿಸಿ ಪ್ರಥಮ ಸ್ಥಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ್ವಿತೀಯ ಸ್ಥಾನ, ಸಮಾಜ ಕಲ್ಯಾಣ ಇಲಾಖೆಯ ಸ್ತಬ್ಧಚಿತ್ರ ತೃತೀಯ ಸ್ಥಾನ ಪಡೆಯಿತು. ಇನ್ನು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಾವೀರ ವಿದ್ಯಾಲಯದ ಮಕ್ಕಳು ಪ್ರದರ್ಶಿಸಿದ ಕರ್ನಾಟಕ ಕಲಾ ವೈಭವ ರಿಮಿಕ್ಸ್‌ ಹಾಡಿಗೆ ನೃತ್ಯ ಪ್ರಥಮ ಬಹುಮಾನ, ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಕರ್ನಾಟಕದ ಸಾಂಸ್ಕೃತಿಕ ವೈಭವದ ರಿಮಿಕ್ಸ್‌ ಹಾಡಿಗೆ ನೃತ್ಯ ದ್ವಿತೀಯ ಸ್ಥಾನ, ಡಿವಿಎಸ್‌ ವಿದ್ಯಾಸಂಸ್ಥೆಯ ಕನ್ನಡ ಫ್ಯೂಷನ್‌ ಹಾಡಿಗೆ ನೃತ್ಯ ತೃತೀಯ ಸ್ಥಾನ ಪಡೆಯಿತು.

Karnataka Rajyotsava in Shimoga city

ರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಪೊಲೀಸರು

Karnataka Rajyotsava in Shimoga city

ಪಥಸಂಚಲನ ನಡೆಸಿದ ಶಿವಮೊಗ್ಗ ಪೊಲೀಸರು

Karnataka Rajyotsava in Shimoga city

ಪಥ ಸಂಚಲನದಲ್ಲಿ ಪೊಲೀಸ್‌ ಬ್ಯಾಂಡ್

Karnataka Rajyotsava in Shimoga city

ನೆಹರು ಸ್ಟೇಡಿಯಂನಲ್ಲಿ ಹಲಗೆ ಕುಣಿತ ತಂಡದಿಂದ ಪ್ರದರ್ಶನ

Karnataka Rajyotsava in Shimoga city

ಪೂಜಾ ಕುಣಿತ ತಂಡದಿಂದ ಪ್ರದರ್ಶನ

Karnataka Rajyotsava in Shimoga city

ಗೊಂಬೆ ಪ್ರದರ್ಶನ

Karnataka Rajyotsava in Shimoga city

ವೀರಗಾಸೆ ಪ್ರದರ್ಶನ

Karnataka Rajyotsava in Shimoga city

ಡೊಳ್ಳು ಕುಣಿತ

Karnataka Rajyotsava in Shimoga city

ಚಂಡೆ ವಾದ್ಯ ಪ್ರದರ್ಶನ

Karnataka Rajyotsava in Shimoga city

ನಾಡಿನ ಪ್ರಮುಖರ ವೇಷ ತೊಟ್ಟ ಪುಟಾಣಿಗಳು

Karnataka Rajyotsava in Shimoga city

Karnataka Rajyotsava in Shimoga city

ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ

Karnataka Rajyotsava in Shimoga city

Karnataka Rajyotsava in Shimoga city

ಕಾರ್ಯಕ್ರಮಕ್ಕೆ ಆಗಮಿಸಿದ್ದವರಿಗೆ ಸಿಹಿ ಹಂಚಿದ ಮಹಾನಗರ ಪಾಲಿಕೆ ಸಿಬ್ಬಂದಿ

Karnataka Rajyotsava in Shimoga city

Karnataka Rajyotsava in Shimoga city

Karnataka Rajyotsava in Shimoga city

Karnataka Rajyotsava in Shimoga city

ಮಕ್ಕಳ ನೃತ್ಯವೈಭವವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದ ಸಾರ್ವಜನಿಕರು

Karnataka Rajyotsava in Shimoga city

 

Karnataka Rajyotsava in Shimoga city

Karnataka RAjyotsava

ಸಮಯನ್ವಯ ಕಾಶಿ ಅವರೊಂದಿಗೆ ಪೊಲೀಸ್‌ ಸಿಬ್ಬಂದಿಯಿಂದ ಕಾರ್ಯಕ್ರಮ ನಿರೂಪಣೆ

Rajyotsava

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment