ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 120 ಇನ್ಸ್ಪೆಕ್ಟರ್ಗಳ (Inspectors) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳ ಇನ್ಸ್ಪೆಕ್ಟರ್ಗಳನ್ನು ವರ್ಗಾಯಿಸಿ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ?
ನಾಗಮ್ಮ.ಕೆ – ಭದ್ರಾವತಿ ಪೇಪರ್ ಟೌನ್ ಠಾಣೆಯಿಂದ ಭದ್ರಾವತಿ ಟೌನ್ ವೃತ್ತಕ್ಕೆ ವರ್ಗಾವಣೆ.
ಶ್ರೀಶೈಲ ಕುಮಾರ್.ಜೆ – ಭದ್ರಾವತಿ ಟೌನ್ ವೃತ್ತದಿಂದ ಶಿವಮೊಗ್ಗದ ಡಿ.ಎಸ್.ಬಿಗೆ ವರ್ಗ
ಜಗದೀಶ್ ಹಂಚಿನಾಳ್ – ಡಿಎಸ್ಬಿ ಶಿವಮೊಗ್ಗದಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ವರ್ಗ

ರಾಘವೇಂದ್ರ ಕಂಡಿಕೆ – ಹಿರಿಯೂರು ಟೌನ್ ಠಾಣೆಯಿಂದ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ವರ್ಗ
ಸತ್ಯನಾರಾಯಣ.ವೈ – ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ
ರಾಜಶೇಖರಯ್ಯ.ಎಲ್ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಮಾಳೂರು ವೃತ್ತಕ್ಕೆ ವರ್ಗ
ಶ್ರೀಧರ್.ಕೆ – ಮಾಳೂರು ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ
ಇದನ್ನೂ ಓದಿ » ಶಿವಮೊಗ್ಗದಲ್ಲಿ ನವದುರ್ಗ ಬಸ್ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ
Inspectors
LATEST NEWS
- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

About The Editor
ನಿತಿನ್ ಆರ್.ಕೈದೊಟ್ಲು





