ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ (Grama Panchayat) ಅಧ್ಯಕ್ಷ ಅಗಸಾಡಿ ಶಾಮಪ್ಪ ವಿರುದ್ದ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಒಟ್ಟು 10 ಸದಸ್ಯ ಬಲದ ಗ್ರಾ.ಪಂ. ಆಡಳಿತದಲ್ಲಿ 9 ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರು.
ಬುಧವಾರ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಅವರು ಅವಿಶ್ವಾಸ ನಿರ್ಣಯ ಕುರಿತು ನಡೆಸಿದ ಸಭೆಗೆ 6 ಸದಸ್ಯರು ಹಾಜರಾಗಿ 4 ಸದಸ್ಯರು ಗೈರಾಗಿದ್ದರು. ನಿಯಮದಂತೆ ಅವಿಶ್ವಾಸ ನಿರ್ಣಯ ಸ್ವೀಕಾರಕ್ಕೆ 7 ಸದಸ್ಯರ ಬೆಂಬಲ ಅಗತ್ಯವಾಗಿತ್ತು. 6 ಸದಸ್ಯರು ಮಾತ್ರ ಸಭೆಗೆ ಹಾಜರಾಗಿ ಬೆಂಬಲಿಸಿದ್ದರಿಂದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.
ಇದನ್ನೂ ಓದಿ » ಭದ್ರಾವತಿ ಡಿವೈಎಸ್ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್ ಅಧಿಕಾರಿ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





