ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ: ವಿದೇಶದಿಂದ ಮರಳಿದ್ದ ಯುವಕನೊಬ್ಬ ಹೃದಯಾಘಾತಕ್ಕೀಡಾಗಿ (Heart Attack) ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ಪೇಟೆಯ ಇಮ್ರಾನ್ (36) ಮೃತ ದುರ್ದೈವಿ.
ಕಳೆದ ಮೂರು ವರ್ಷದಿಂದ ಇಮ್ರಾನ್ ಸೌದಿ ಆರೇಬಿಯಾದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಎರಡು ದಿನದ ಹಿಂದೆ ರಿಪ್ಪನ್ಪೇಟೆಯ ಮದೀನಾ ಕಾಲೋನಿಯ ಮನೆಗೆ ಬಂದಿದ್ದರು. ಇವತ್ತು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೆ ಇಮ್ರಾನ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶಿವಮೊಗ್ಗದ ಮಾರ್ಗ ಮಧ್ಯೆ ಇಮ್ರಾನ್ ಕೊನೆಯುಸಿರೆಳೆದಿದ್ದಾರೆ. ಇಮ್ರಾನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲರ್ಟ್, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ
Heart Attack
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು















