ಶಾಲೆ, ಕಾಲೇಜು ರಜೆ ವಿಚಾರ, ಸಿಎಂ ಕಚೇರಿಯಿಂದ ಸ್ಪಷ್ಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು: ವೃಕ್ಷಮಾತೆ ನಾಡೋಜ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಶನಿವಾರ ಸರ್ಕಾರಿ ರಜೆ ನೀಡಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖವಾಗಿದ್ದ ಪರಿಣಾಮ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಕಚೇರಿ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟಪಡಿಸಿದೆ. ಶನಿವಾರ ಎಂದಿನಂತೆ ಶಾಲಾ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕೆಲಸ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಕಚೇರಿ ತಿಳಿಸಿದೆ.

ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2025

Leave a Comment