ತೀರ್ಥಹಳ್ಳಿ: ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಸಂಜೆ ಟ್ಯಾಂಕರ್, ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ವೆಂಕಟೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಳ್ಳಿ ಗ್ರಾಮದ ಹಿರೇಬೈಲು ವಾಸಿ ವೆಂಕಟೇಶ್, ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಅರಣ್ಯ ಕಾವಲುಗಾರರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






