ಕಸ್ತೂರಬಾ ಕಾಲೇಜು ಬಳಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಕಾರಣವೇನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಸೆಪ್ಟೆಂಬರ್ 2019

71053142 930302700664484 3871352906363961344 n.jpg? nc cat=109& nc oc=AQm43a lj8UotMIYvWYSDacXZlLoHNpQE1yctTqm6HxxFQyffmYpSuh Du5D1ZsHTXs& nc ht=scontent.fblr1 3

ಕಸ್ತೂರಬಾ ಕಾಲೇಜು ಮುಂಭಾಗ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೈ ಮತ್ತು ಬೆನ್ನಿಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Prashanth GPS copy

ಸುಮನ್ ಗಾಯಗೊಂಡಿರುವ ಯುವಕ. ಮಂಗಳವಾರ ರಾತ್ರಿ ಸುಮನ್ ಬೈಕ್’ನಲ್ಲಿ ತೆರಳುತ್ತಿದ್ದಾಗ, ಕಸ್ತೂರಬಾ ಕಾಲೇಜು ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎರಡು ಬೈಕ್’ನಲ್ಲಿ ಹಿಂದಿನಿಂದ ಬಂದು ಅಟ್ಯಾಕ್ ಮಾಡಲಾಗಿದೆ.

ಸುಮನ್ ಎಡಗೈಗೆ ಗಂಭೀರ ಗಾಯವಾಗಿದೆ. ಬೆನ್ನಿನ ಮೇಲು ತರಚಿದ ಗಾಯವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಮನ್, ‘ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಘೋಷಣೆ ಕೂಗಿಸಿದ್ದ ವಿಚಾರವಾಗಿ ಕೆಲವರು ದಾಳಿ ನಡೆಸಿದ್ದಾರೆ’ ಎಂದು ತಿಳಿಸಿದ್ದಾನೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment