ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆನಂದಪುರಂ: ಸಮೀಪದ ಗೌತಮಪುರದ ನಿವೃತ್ತ ಶಿಕ್ಷಕ ಮಂಜಪ್ಪ ಎಂಬುವವರ ಅಡಿಕೆ ತೋಟದಲ್ಲಿ ಮರದಿಂದ ಗೊನೆಗಳ ಕಳವು ಮಾಡಲಾಗಿದೆ. ಕೊಯ್ಲಿನ ಹಂತದಲ್ಲಿದ್ದ ಐದು ಕ್ವಿಂಟಾಲ್‌ನಷ್ಟು ಅಡಿಕೆ ಕಳುವಾಗಿದೆ ಎಂದು ತೋಟದ ಮಾಲೀಕ ಮಂಜಪ್ಪ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೊ, ಏನಂದ್ರು ಅಧ್ಯಕ್ಷರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 24, 2025

Leave a Comment