| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಡಿಸೆಂಬರ್ 3 ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ, ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗೋಪಿ ಸರ್ಕಲ್ ನಿಂದ ಕಾವಡಿಗಳು, ಪಂಬೈ ವಾದ್ಯ ಮತ್ತು ಮಂಗಳವಾದ್ಯದೊಂದಿಗೆ ಹೊರಟು ಮೈಲಾರೇಶ್ವರ ದೇವಾಲಯಕ್ಕೆ ತಲುಪಿ ಸಂಜೆ 4 ಗಂಟೆಗೆ ಮಹಿಳೆಯರಿಂದ ದೀಪಗಳ ಉತ್ಸವದೊಂದಿಗೆ ಮೆರವಣಿಗೆ ಹೊರಟು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ದೇವಾಲಯಕ್ಕೆ ಆಗಮಿಸಿ ನಂತರ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಗೆ ಮಹಾ ದೀಪಾರಾಧನೆ ನಡೆಯುವುದು.
![]()
ಇದನ್ನೂ ಓದಿ » VISLನಲ್ಲಿ ದಿಢೀರ್ ನಡೆಯಿತು ಎರಡನೇ ಮೀಟಿಂಗ್, ಕುಮಾರಸ್ವಾಮಿ ನೀಡಿದ ಭರವಸೆ ಏನು?
ನಂತರ ಸಿಡಿಮದ್ದು ಬಾಣಬಿರುಸುಗಳ ಕಾರ್ಯಕ್ರಮ ಇರುತ್ತದೆ ಮತ್ತು ಮಯಿಲಾಡುದುರೈಯ ಮಯಿಲೈ ಅಮ್ಮನವರ ಕೀರ್ತಿಯ ಪಂಬೈ ಕಲೈ ಸಂಘ ಇವರಿಂದ ಭಕ್ತಿಗೀತೆ ಮತ್ತು ನೃತ್ಯ ಕಾರ್ಯಕ್ರಮ ಇರಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಪಿ.ರಘುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()