ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು. 

KONANDUR-THIRTHAHALLI-NEWS

ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2025

Leave a Comment