ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ. 

KONANDUR-THIRTHAHALLI-NEWS

ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

43 thoughts on “ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ”

Leave a Comment